AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು […]

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ
Guru
Guru|

Updated on: Jul 17, 2020 | 10:40 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು ನಿಯೋಜಿಸಿದಂತಾಗಿದೆ. ಈ ಬಸ್‌ಗಳು ರಾಜ್ಯದ 95 ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಿಂದ ಟೆಸ್ಟ್ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಿವೆ.

Follow Us
Guru
Guru
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು