AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು […]

ಕೊರೊನಾ ಟೆಸ್ಟ್ ಸ್ಯಾಂಪಲ್‌ಗೆ 102 ಬಸ್‌ಗಳನ್ನು ನಿಯೋಜಿಸಿದ ಆಂಧ್ರ ಪ್ರದೇಶ
Guru
Guru|

Updated on: Jul 17, 2020 | 10:40 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯ ವಿರುದ್ಧ ಆಂಧ್ರ ಪ್ರದೇಶ ತನ್ನ ಹೋರಾಟವನ್ನ ತೀವ್ರಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆ ನೀಡಲು ಪರಿಣಾಮಕಾರಿ ಪ್ರಯೋಗಳನ್ನ ಮಾಡುತ್ತಿದೆ. ಈ ಸಂಬಂಧ ಅದು ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕುಗಳಿರುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಯೋಜಿಸುತ್ತಿದ್ದು, ಸೋಂಕು ಪರೀಕ್ಷೆಯ ನಂತರ ಸ್ಯಾಂಪಲ್‌ಗಳನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲು ಮುಂದಾಗಿದೆ. ಈ ಸಂಬಂಧ ಅದು ಮತ್ತೇ 52 ಹೊಸ ಬಸ್‌ಗಳನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಿದೆ. ಇದರೊಂದಿಗೆ ಇದುವರೆಗೆ ರಾಜ್ಯದಲ್ಲಿ ಒಟ್ಟು 102 ಬಸ್‌ಗಳನ್ನು ಕೋವಿಡ್‌ ಟೆಸ್ಟ್ ಮತ್ತು ಸ್ಯಾಂಪಲ್‌ ಸಂಗಹಿಸಲು ನಿಯೋಜಿಸಿದಂತಾಗಿದೆ. ಈ ಬಸ್‌ಗಳು ರಾಜ್ಯದ 95 ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಿಂದ ಟೆಸ್ಟ್ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಿವೆ.

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು