AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ‌ ಸಂಭ್ರಮ ಹಿನ್ನೆಲೆ: ಸಾಂಪ್ರದಾಯಿಕವಾಗಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಸಂತಸದಿಂದ‌ ಭೋಗಿ‌ ಉತ್ಸವಾಚರಣೆ

ಸಂಕ್ರಾಂತಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಜನರು ಸಾಂಪ್ರದಾಯಕವಾಗಿ ಆಚರಿಸುತ್ತ ಬರುತ್ತಿದ್ದ ಬೋಗಿ ಉತ್ಸವದಲ್ಲಿ  ತೊಡಗಿಕೊಂಡಿದ್ದಾರೆ.

ಸಂಕ್ರಾಂತಿ‌ ಸಂಭ್ರಮ ಹಿನ್ನೆಲೆ: ಸಾಂಪ್ರದಾಯಿಕವಾಗಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಸಂತಸದಿಂದ‌ ಭೋಗಿ‌ ಉತ್ಸವಾಚರಣೆ
shruti hegde
| Edited By: ಸಾಧು ಶ್ರೀನಾಥ್​|

Updated on: Jan 13, 2021 | 10:04 AM

Share

ಹೈದರಾಬಾದ್: ನಾಳೆ(ಜ.14) ಸಂಕ್ರಾಂತಿ ಹಬ್ಬಕ್ಕಾಗಿ ಜನರು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಜನರು ಸಾಂಪ್ರದಾಯಕವಾಗಿ ಆಚರಿಸುತ್ತ ಬರುತ್ತಿದ್ದ ಭೋಗಿ ಉತ್ಸವದಲ್ಲಿ  ತೊಡಗಿಕೊಂಡಿದ್ದಾರೆ. ನಟ‌‌ ಮೋಹನ್ ಬಾಬು‌ ಹಾಗೂ ಕುಟುಂಬಸ್ಥರು, ತೆಲಂಗಾಣ ಸಿ.ಎಂ‌ ಪುತ್ರಿ ಎಂ.ಎಲ್.ಸಿ‌ ಕವಿತಾ ಹಾಗೆ ತೆಲಂಗಾಣ ಜಾಗೃತಿ ಸಮಿತಿ ನೇತೃತ್ವದಲ್ಲಿ ಸಂಭ್ರಮ ಆಚರಣೆ ನೆರವೇರಿದೆ.

ಮನೆಯ ಮುಂದೆ ಬೃಹತ್​ ಆಕಾರದ ಅಗ್ಗಿಷ್ಟಿಕೆ ನಿರ್ಮಿಸಿ ಅದರಲ್ಲಿ ಕಿಚ್ಚು ಹತ್ತಿಸಿ, ಸುತ್ತಲೂ ರಂಗೋಲಿ ಚಿತ್ರಿಸಿ ಬಣ್ಣದ ಅಲಂಕಾರ ಮಾಡಿ ಸಂಭ್ರಮಿಸಿದ್ದಾರೆ. ಭೋಗಿ ಬೆಂಕಿಯ ಸುತ್ತಲೂ ಹೆಂಗಳೆಯರು ಕೋಲಾಟ ನೃತ್ಯ ಮಾಡಿ ಸಂತಸದಿಂದ ಹಬ್ಬ ಆಚರಿಸುತ್ತಾರೆ. ಪೂರ್ವ ಗೋದಾವರಿ ಜಿಲ್ಲೆ, ಪಶ್ಚಿಮ‌ ಗೋದಾವರಿ‌ ಜಿಲ್ಲೆ, ಚಿತ್ತೂರು‌ ಜಿಲ್ಲೆ, ವಿಶಾಖಪಟ್ಟಣಂ‌ ಜಿಲ್ಲೆ ಸೇರಿ ಹಲವಾರು ಕಡೆಗಳಲ್ಲಿ‌‌ ಅದ್ದೂರಿ‌ ಭೋಗಿ‌ ಹಬ್ಬದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.

ಸಂಕ್ರಾಂತಿಗೆ ಸಿದ್ದಾಪುರದ ಬಾನ್ಕುಳಿ ಮಠದ ಗೋ ಸ್ವರ್ಗದಲ್ಲಿ ಈ ಬಾರಿ ಆಲೆಮನೆಯದ್ದೇ ವಿಶೇಷ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್