AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ‌ ಸಂಭ್ರಮ ಹಿನ್ನೆಲೆ: ಸಾಂಪ್ರದಾಯಿಕವಾಗಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಸಂತಸದಿಂದ‌ ಭೋಗಿ‌ ಉತ್ಸವಾಚರಣೆ

ಸಂಕ್ರಾಂತಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಜನರು ಸಾಂಪ್ರದಾಯಕವಾಗಿ ಆಚರಿಸುತ್ತ ಬರುತ್ತಿದ್ದ ಬೋಗಿ ಉತ್ಸವದಲ್ಲಿ  ತೊಡಗಿಕೊಂಡಿದ್ದಾರೆ.

ಸಂಕ್ರಾಂತಿ‌ ಸಂಭ್ರಮ ಹಿನ್ನೆಲೆ: ಸಾಂಪ್ರದಾಯಿಕವಾಗಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಸಂತಸದಿಂದ‌ ಭೋಗಿ‌ ಉತ್ಸವಾಚರಣೆ
shruti hegde
| Updated By: ಸಾಧು ಶ್ರೀನಾಥ್​|

Updated on: Jan 13, 2021 | 10:04 AM

Share

ಹೈದರಾಬಾದ್: ನಾಳೆ(ಜ.14) ಸಂಕ್ರಾಂತಿ ಹಬ್ಬಕ್ಕಾಗಿ ಜನರು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಜನರು ಸಾಂಪ್ರದಾಯಕವಾಗಿ ಆಚರಿಸುತ್ತ ಬರುತ್ತಿದ್ದ ಭೋಗಿ ಉತ್ಸವದಲ್ಲಿ  ತೊಡಗಿಕೊಂಡಿದ್ದಾರೆ. ನಟ‌‌ ಮೋಹನ್ ಬಾಬು‌ ಹಾಗೂ ಕುಟುಂಬಸ್ಥರು, ತೆಲಂಗಾಣ ಸಿ.ಎಂ‌ ಪುತ್ರಿ ಎಂ.ಎಲ್.ಸಿ‌ ಕವಿತಾ ಹಾಗೆ ತೆಲಂಗಾಣ ಜಾಗೃತಿ ಸಮಿತಿ ನೇತೃತ್ವದಲ್ಲಿ ಸಂಭ್ರಮ ಆಚರಣೆ ನೆರವೇರಿದೆ.

ಮನೆಯ ಮುಂದೆ ಬೃಹತ್​ ಆಕಾರದ ಅಗ್ಗಿಷ್ಟಿಕೆ ನಿರ್ಮಿಸಿ ಅದರಲ್ಲಿ ಕಿಚ್ಚು ಹತ್ತಿಸಿ, ಸುತ್ತಲೂ ರಂಗೋಲಿ ಚಿತ್ರಿಸಿ ಬಣ್ಣದ ಅಲಂಕಾರ ಮಾಡಿ ಸಂಭ್ರಮಿಸಿದ್ದಾರೆ. ಭೋಗಿ ಬೆಂಕಿಯ ಸುತ್ತಲೂ ಹೆಂಗಳೆಯರು ಕೋಲಾಟ ನೃತ್ಯ ಮಾಡಿ ಸಂತಸದಿಂದ ಹಬ್ಬ ಆಚರಿಸುತ್ತಾರೆ. ಪೂರ್ವ ಗೋದಾವರಿ ಜಿಲ್ಲೆ, ಪಶ್ಚಿಮ‌ ಗೋದಾವರಿ‌ ಜಿಲ್ಲೆ, ಚಿತ್ತೂರು‌ ಜಿಲ್ಲೆ, ವಿಶಾಖಪಟ್ಟಣಂ‌ ಜಿಲ್ಲೆ ಸೇರಿ ಹಲವಾರು ಕಡೆಗಳಲ್ಲಿ‌‌ ಅದ್ದೂರಿ‌ ಭೋಗಿ‌ ಹಬ್ಬದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.

ಸಂಕ್ರಾಂತಿಗೆ ಸಿದ್ದಾಪುರದ ಬಾನ್ಕುಳಿ ಮಠದ ಗೋ ಸ್ವರ್ಗದಲ್ಲಿ ಈ ಬಾರಿ ಆಲೆಮನೆಯದ್ದೇ ವಿಶೇಷ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ