AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ‌ ಸಂಭ್ರಮ ಹಿನ್ನೆಲೆ: ಸಾಂಪ್ರದಾಯಿಕವಾಗಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಸಂತಸದಿಂದ‌ ಭೋಗಿ‌ ಉತ್ಸವಾಚರಣೆ

ಸಂಕ್ರಾಂತಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಜನರು ಸಾಂಪ್ರದಾಯಕವಾಗಿ ಆಚರಿಸುತ್ತ ಬರುತ್ತಿದ್ದ ಬೋಗಿ ಉತ್ಸವದಲ್ಲಿ  ತೊಡಗಿಕೊಂಡಿದ್ದಾರೆ.

ಸಂಕ್ರಾಂತಿ‌ ಸಂಭ್ರಮ ಹಿನ್ನೆಲೆ: ಸಾಂಪ್ರದಾಯಿಕವಾಗಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಸಂತಸದಿಂದ‌ ಭೋಗಿ‌ ಉತ್ಸವಾಚರಣೆ
shruti hegde
| Edited By: |

Updated on: Jan 13, 2021 | 10:04 AM

Share

ಹೈದರಾಬಾದ್: ನಾಳೆ(ಜ.14) ಸಂಕ್ರಾಂತಿ ಹಬ್ಬಕ್ಕಾಗಿ ಜನರು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಜನರು ಸಾಂಪ್ರದಾಯಕವಾಗಿ ಆಚರಿಸುತ್ತ ಬರುತ್ತಿದ್ದ ಭೋಗಿ ಉತ್ಸವದಲ್ಲಿ  ತೊಡಗಿಕೊಂಡಿದ್ದಾರೆ. ನಟ‌‌ ಮೋಹನ್ ಬಾಬು‌ ಹಾಗೂ ಕುಟುಂಬಸ್ಥರು, ತೆಲಂಗಾಣ ಸಿ.ಎಂ‌ ಪುತ್ರಿ ಎಂ.ಎಲ್.ಸಿ‌ ಕವಿತಾ ಹಾಗೆ ತೆಲಂಗಾಣ ಜಾಗೃತಿ ಸಮಿತಿ ನೇತೃತ್ವದಲ್ಲಿ ಸಂಭ್ರಮ ಆಚರಣೆ ನೆರವೇರಿದೆ.

ಮನೆಯ ಮುಂದೆ ಬೃಹತ್​ ಆಕಾರದ ಅಗ್ಗಿಷ್ಟಿಕೆ ನಿರ್ಮಿಸಿ ಅದರಲ್ಲಿ ಕಿಚ್ಚು ಹತ್ತಿಸಿ, ಸುತ್ತಲೂ ರಂಗೋಲಿ ಚಿತ್ರಿಸಿ ಬಣ್ಣದ ಅಲಂಕಾರ ಮಾಡಿ ಸಂಭ್ರಮಿಸಿದ್ದಾರೆ. ಭೋಗಿ ಬೆಂಕಿಯ ಸುತ್ತಲೂ ಹೆಂಗಳೆಯರು ಕೋಲಾಟ ನೃತ್ಯ ಮಾಡಿ ಸಂತಸದಿಂದ ಹಬ್ಬ ಆಚರಿಸುತ್ತಾರೆ. ಪೂರ್ವ ಗೋದಾವರಿ ಜಿಲ್ಲೆ, ಪಶ್ಚಿಮ‌ ಗೋದಾವರಿ‌ ಜಿಲ್ಲೆ, ಚಿತ್ತೂರು‌ ಜಿಲ್ಲೆ, ವಿಶಾಖಪಟ್ಟಣಂ‌ ಜಿಲ್ಲೆ ಸೇರಿ ಹಲವಾರು ಕಡೆಗಳಲ್ಲಿ‌‌ ಅದ್ದೂರಿ‌ ಭೋಗಿ‌ ಹಬ್ಬದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.

ಸಂಕ್ರಾಂತಿಗೆ ಸಿದ್ದಾಪುರದ ಬಾನ್ಕುಳಿ ಮಠದ ಗೋ ಸ್ವರ್ಗದಲ್ಲಿ ಈ ಬಾರಿ ಆಲೆಮನೆಯದ್ದೇ ವಿಶೇಷ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ