AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ಕಾಲಿಗೆ ಬಿದ್ದರೂ ಸ್ಪಂದಿಸದ ಅನಿತಾ ಕುಮಾರಸ್ವಾಮಿ

ರಾಮನಗರ: ವ್ಯಕ್ತಿ ಕಾಲಿಗೆ ಬಿದ್ದರೂ ಅನಿತಾ ಕುಮಾರಸ್ವಾಮಿ ಸ್ಪಂದಿಸದೆ ತೆರಳಿರುವ ಅಮಾನವೀಯ ಘಟನೆ ರಾಮನಗರ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ JDS ಶಾಸಕಿ ಅನಿತಾ ಕುಮಾರಸ್ವಾಮಿ ನಗರಸಭೆ ಅಧಿಕಾರಿಗಳ ಜತೆ ಸಭೆ ನಡೆಸಿ ತೆರಳುವಾಗ ರಾಜು ಎಂಬ ವ್ಯಕ್ತಿ ಶಾಸಕಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಕಾಲಿಗೆ ಬಿದ್ದು ಬೇಡಿಕೊಂಡರು ಇದ್ಯಾವುದಕ್ಕೂ ಸ್ಪಂದಿಸದೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತೆರಳಿದ್ದಾರೆ. ಬಳಿಕ ಶಾಸಕಿ ಕಾರಿನ್ನು ತಡೆಯಲು ಸಾರ್ವಜನಿಕರಿಬ್ಬರು ಕಾರಿಗೆ ಅಡ್ಡ ಕುಳಿತ್ತಿದ್ದರು. […]

ವ್ಯಕ್ತಿ ಕಾಲಿಗೆ ಬಿದ್ದರೂ ಸ್ಪಂದಿಸದ ಅನಿತಾ ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Dec 11, 2019 | 4:33 PM

Share

ರಾಮನಗರ: ವ್ಯಕ್ತಿ ಕಾಲಿಗೆ ಬಿದ್ದರೂ ಅನಿತಾ ಕುಮಾರಸ್ವಾಮಿ ಸ್ಪಂದಿಸದೆ ತೆರಳಿರುವ ಅಮಾನವೀಯ ಘಟನೆ ರಾಮನಗರ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ JDS ಶಾಸಕಿ ಅನಿತಾ ಕುಮಾರಸ್ವಾಮಿ ನಗರಸಭೆ ಅಧಿಕಾರಿಗಳ ಜತೆ ಸಭೆ ನಡೆಸಿ ತೆರಳುವಾಗ ರಾಜು ಎಂಬ ವ್ಯಕ್ತಿ ಶಾಸಕಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಕಾಲಿಗೆ ಬಿದ್ದು ಬೇಡಿಕೊಂಡರು ಇದ್ಯಾವುದಕ್ಕೂ ಸ್ಪಂದಿಸದೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತೆರಳಿದ್ದಾರೆ.

ಬಳಿಕ ಶಾಸಕಿ ಕಾರಿನ್ನು ತಡೆಯಲು ಸಾರ್ವಜನಿಕರಿಬ್ಬರು ಕಾರಿಗೆ ಅಡ್ಡ ಕುಳಿತ್ತಿದ್ದರು. ಇದಕ್ಕೆ ಆಕ್ರೂಶ ವ್ಯಕ್ತಪಡಿಸಿದ JDS ತಾಲೂಕು ಅಧ್ಯಕ್ಷ ರಾಜಶೇಖರ್‌ ರಾಜು ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ತಮ್ಮ ಕಣ್ಮುಂದೆಯೇ ದೌರ್ಜನ್ಯ ನಡೆಯುತ್ತಿದ್ದರೂ ಶಾಸಕಿ ಅನಿತಾ ಕುಮಾರಸ್ವಾಮಿ ಮಾತ್ರ ಮೌನದಲ್ಲೇ ಇದ್ದರು. ಇಷ್ಟಾದ್ರೂ ಯಾವುದಕ್ಕೂ ಸ್ಪಂದಿಸದೆ ಕಂಡುಕಾಣದಂತೆ ತೆರಳಿದ್ದಾರೆ.

Published On - 4:29 pm, Wed, 11 December 19

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ