AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ಕಾಲಿಗೆ ಬಿದ್ದರೂ ಸ್ಪಂದಿಸದ ಅನಿತಾ ಕುಮಾರಸ್ವಾಮಿ

ರಾಮನಗರ: ವ್ಯಕ್ತಿ ಕಾಲಿಗೆ ಬಿದ್ದರೂ ಅನಿತಾ ಕುಮಾರಸ್ವಾಮಿ ಸ್ಪಂದಿಸದೆ ತೆರಳಿರುವ ಅಮಾನವೀಯ ಘಟನೆ ರಾಮನಗರ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ JDS ಶಾಸಕಿ ಅನಿತಾ ಕುಮಾರಸ್ವಾಮಿ ನಗರಸಭೆ ಅಧಿಕಾರಿಗಳ ಜತೆ ಸಭೆ ನಡೆಸಿ ತೆರಳುವಾಗ ರಾಜು ಎಂಬ ವ್ಯಕ್ತಿ ಶಾಸಕಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಕಾಲಿಗೆ ಬಿದ್ದು ಬೇಡಿಕೊಂಡರು ಇದ್ಯಾವುದಕ್ಕೂ ಸ್ಪಂದಿಸದೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತೆರಳಿದ್ದಾರೆ. ಬಳಿಕ ಶಾಸಕಿ ಕಾರಿನ್ನು ತಡೆಯಲು ಸಾರ್ವಜನಿಕರಿಬ್ಬರು ಕಾರಿಗೆ ಅಡ್ಡ ಕುಳಿತ್ತಿದ್ದರು. […]

ವ್ಯಕ್ತಿ ಕಾಲಿಗೆ ಬಿದ್ದರೂ ಸ್ಪಂದಿಸದ ಅನಿತಾ ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Dec 11, 2019 | 4:33 PM

Share

ರಾಮನಗರ: ವ್ಯಕ್ತಿ ಕಾಲಿಗೆ ಬಿದ್ದರೂ ಅನಿತಾ ಕುಮಾರಸ್ವಾಮಿ ಸ್ಪಂದಿಸದೆ ತೆರಳಿರುವ ಅಮಾನವೀಯ ಘಟನೆ ರಾಮನಗರ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ JDS ಶಾಸಕಿ ಅನಿತಾ ಕುಮಾರಸ್ವಾಮಿ ನಗರಸಭೆ ಅಧಿಕಾರಿಗಳ ಜತೆ ಸಭೆ ನಡೆಸಿ ತೆರಳುವಾಗ ರಾಜು ಎಂಬ ವ್ಯಕ್ತಿ ಶಾಸಕಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಕಾಲಿಗೆ ಬಿದ್ದು ಬೇಡಿಕೊಂಡರು ಇದ್ಯಾವುದಕ್ಕೂ ಸ್ಪಂದಿಸದೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತೆರಳಿದ್ದಾರೆ.

ಬಳಿಕ ಶಾಸಕಿ ಕಾರಿನ್ನು ತಡೆಯಲು ಸಾರ್ವಜನಿಕರಿಬ್ಬರು ಕಾರಿಗೆ ಅಡ್ಡ ಕುಳಿತ್ತಿದ್ದರು. ಇದಕ್ಕೆ ಆಕ್ರೂಶ ವ್ಯಕ್ತಪಡಿಸಿದ JDS ತಾಲೂಕು ಅಧ್ಯಕ್ಷ ರಾಜಶೇಖರ್‌ ರಾಜು ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ತಮ್ಮ ಕಣ್ಮುಂದೆಯೇ ದೌರ್ಜನ್ಯ ನಡೆಯುತ್ತಿದ್ದರೂ ಶಾಸಕಿ ಅನಿತಾ ಕುಮಾರಸ್ವಾಮಿ ಮಾತ್ರ ಮೌನದಲ್ಲೇ ಇದ್ದರು. ಇಷ್ಟಾದ್ರೂ ಯಾವುದಕ್ಕೂ ಸ್ಪಂದಿಸದೆ ಕಂಡುಕಾಣದಂತೆ ತೆರಳಿದ್ದಾರೆ.

Published On - 4:29 pm, Wed, 11 December 19

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!