Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತ; ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ತು ಬಿಗ್​ ಟ್ವಿಸ್ಟ್​

ಜ. 31 ರಂದು ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತದಲ್ಲಿ ರೇಖಾ, ಮೇಘನಾ ಎಂಬ ಇಬ್ಬರು ಯುವತಿಯರು ಮರಣ ಹೊಂದಿದ್ದರು. ಪ್ರಕರಣದಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್​​ ಒಂದು ಸಿಕ್ಕಿದೆ.

ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತ; ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ತು ಬಿಗ್​ ಟ್ವಿಸ್ಟ್​
ಮೇಘನಾ, ಮುಲ್ಲಾ ಮತ್ತು ರೇಖಾ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 26, 2021 | 4:43 PM

ಧಾರವಾಡ: ಜನವರಿ 31 ರಂದು ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತದಲ್ಲಿ ರೇಖಾ, ಮೇಘನಾ ಎಂಬ ಇಬ್ಬರು ಯುವತಿಯರು ಮರಣ ಹೊಂದಿದ್ದರು. ಯುವತಿಯರು, ಬಾಗಲಕೋಟೆ ಕೃಷಿ ವಿಶ್ವವಿದ್ಯಾಲಯಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ, ಕೃಷಿ ವಿಶ್ವವಿದ್ಯಾಲಯದ ವೈಸ್​ ಛಾನ್ಸಲರ್​ ಆಪ್ತ ಕಾರ್ಯದರ್ಶಿ ಮುಲ್ಲಾ ಜೊತೆ ಗೋವಾಗೆ ತೆರಳಿದ್ದರು. ಮನೆಗೆ ವಾಪಸ್​ ಬರುವಾಗ ಅಪಘಾತ ಸಂಭವಿಸಿ ಇಬ್ಬರೂ ಯುವತಿಯರು ಮರಣ ಹೊಂದಿದ್ದಾರೆ. ಇದೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ಒಂದು ಸಿಕ್ಕಿದೆ. 

ಕೃಷಿ ವಿಶ್ವವಿದ್ಯಾಲಯದ ವೈಸ್​ ಛಾನ್ಸಲರ್​​ ಆಪ್ತ ಕಾರ್ಯದರ್ಶಿ ಮುಲ್ಲಾ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ವಿಷಯ ಇದೀಗ ಬಹಿರಂಗವಾಗಿದೆ. ಮುಲ್ಲಾ ಕಿರುಕುಳ ನೀಡುತ್ತಿದ್ದ ವಿಷಯವನ್ನು ಮೇಘನಾ ತನ್ನ ಗೆಳೆತಿಯೊಂದಿಗೆ ಹಂಚಿಕೊಂಡಿದ್ದಳು. ಇದೀಗ ಈ ವಿಷಯ ಬಹಿರಂಗವಾಗಿದೆ. ಡಿಸೆಂಬರ್ ತಿಂಗಳೇ ನಿನ್ನ ಕೆಲಸ ಕೊನೆ ಎಂದು ಮುನ್ನ ಹೇಳುತ್ತಿರುತ್ತಾನೆ. ಇದರಿಂದ ನನಗೆ ಆತಂಕವಾಗುತ್ತಿದೆ ಎಂದು ಮೇಘನಾ ನೋವು ತೋಡಿಕೊಂಡಿದ್ದರು. ಆತಂಕವನ್ನೇ ವೈಯಕ್ತಿಕ ಲಾಭಕ್ಕೆ ಮುಲ್ಲಾ ಬಳಸಿಕೊಂಡಿದ್ದಾರಾ? ಎಂಬ ಶಂಕೆ ಇದೀಗ ಮೂಡಿದೆ.

ಪ್ರಕರಣದ ತನಿಖೆಗೆ ಜನಜಾಗೃತಿ ಸಂಘಟನೆ ಆಗ್ರಹಿಸಿದೆ. ಕೆಲಸ ಮುಂದುವರೆಸಲು ಯುವತಿಯರಿಗೆ ಕಿರುಕುಳ ನೀಡಲಾಗಿದೆ ಅನ್ನೋ ಆರೋಪ ಕೇಳಿಬರುತ್ತಿದೆ. ತನಿಖೆಗೆ ಜಯ ಕರ್ನಾಟಕ ಸಂಘಟನೆ ಕೂಡ ಆಗ್ರಹಿಸಿದ್ದು, ಯುವತಿ ಆಪ್ತರೊಡನೆ ನಡೆಸಿದ್ದ ವಾಟ್ಸಾಪ್ ಚಾಟ್ ಇದೀಗ ಬಹಿರಂಗವಾಗಿದೆ.

ಇದನ್ನೂ ಓದಿ: ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ

ಇದನ್ನೂ ಓದಿ: ಧಾರವಾಡ ಅಪಘಾತದಲ್ಲಿ ಮೃತದೇಹ ಅದಲುಬದಲು: ನಾಯಿಮರಿ ಟ್ಯಾಟೂ ಸಹಾಯದಿಂದ ಮಹಿಳೆಯ ಶವ ಪತ್ತೆ

ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ