AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ಕೇಸ್​ನಲ್ಲಿ ತಳಕು ಹಾಕಿಕೊಂಡಿದೆ ಮತ್ತೊಬ್ಬ ನಟಿಯ ಹೆಸರು, ಯಾರದು?

ಯುವರಾಜ್ ಅಲಿಯಾಸ್ ಸ್ವಾಮಿ ಜತೆ ಸ್ಯಾಂಡಲ್ ವುಡ್​ನ ಮತ್ತೊಬ್ಬ ಖ್ಯಾತ ನಟಿಯಿಂದ ಹಣಕಾಸು ವ್ಯವಹಾರ ನಡೆದಿದೆಯಂತೆ. ಆ ನಟಿ ಯುವರಾಜ್​ಗೆ ಕರೆ ಮಾಡಿ ಹಲವು ಬಾರಿ ಚರ್ಚೆ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ.

ಯುವರಾಜ್ ಕೇಸ್​ನಲ್ಲಿ ತಳಕು ಹಾಕಿಕೊಂಡಿದೆ ಮತ್ತೊಬ್ಬ ನಟಿಯ ಹೆಸರು, ಯಾರದು?
ಯುವರಾಜ್
ಆಯೇಷಾ ಬಾನು
| Edited By: |

Updated on: Jan 07, 2021 | 10:18 AM

Share

ಬೆಂಗಳೂರು: ಯುವರಾಜ್ ಜತೆ ಹಣಕಾಸು ವ್ಯವಹಾರ ಆರೋಪದ ವಿಚಾರವಾಗಿ ನಟಿ ರಾಧಿಕಾ ಕುಮಾರಸ್ವಾಮಿ ಸದ್ಯ ಭಾರಿ ಸುದ್ದಿಯಲ್ಲಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಮತ್ತೊಂದು ನಟಿಯ ಹೆಸರು ಕೇಳಿ ಬಂದಿದೆ. ಯುವರಾಜ್ ಕೇಸ್​ನಲ್ಲಿ ಮತ್ತೊಬ್ಬ ನಟಿ ಹೆಸರು ತಳಕು ಹಾಕಿಕೊಂಡಿದೆ. ನಟೀಮಣಿಯಿಂದ ಯುವರಾಜ್​ಗೆ ಹಲವು ಬಾರಿ ಕರೆ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ.

ಯುವರಾಜ್ ಅಲಿಯಾಸ್ ಸ್ವಾಮಿ ಜತೆ ಸ್ಯಾಂಡಲ್ ವುಡ್​ನ ಮತ್ತೊಬ್ಬ ಖ್ಯಾತ ನಟಿಯಿಂದ ಹಣಕಾಸು ವ್ಯವಹಾರ ನಡೆದಿದೆಯಂತೆ. ಆ ನಟಿ ಯುವರಾಜ್​ಗೆ ಕರೆ ಮಾಡಿ ಹಲವು ಬಾರಿ ಚರ್ಚೆ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಆದರೆ ಆ ನಟಿಯ ಹೆಸರು ಮಾತ್ರ ಎಲ್ಲೂ ರಿವೀಲ್ ಆಗಿಲ್ಲ.

ಇನ್ನು ಯುವರಾಜ್​ಗೆ ಸಂಬಂಧಿಸಿದ ಐಶಾರಾಮಿ ಲ್ಯಾಂಡ್ ರೋವರ್ ಮತ್ತು ಬೆಂಜ್​ ಕಾರುಗಳನ್ನು ಸೀಜ್ ಮಾಡಿ ಸಿಸಿಬಿ ಕಚೇರಿ ಬಳಿ ನಿಲ್ಲಿಸಲಾಗಿದೆ. ಲ್ಯಾಂಡ್ ರೋವರ್ ಕಾರು ಯುವರಾಜ್ ಸ್ವಾಮಿಯ ಪತ್ನಿ ಪ್ರೇಮ ಎಂಬುವವರ ಹೆಸರಿನಲ್ಲಿದೆ.

ಸ್ವಾಮೀಜಿ ಹೇಳಿದ್ದೆಲ್ಲಾ ಆಗುತ್ತಿತ್ತು.. ಡಿಸೆಂಬರ್​ನಲ್ಲಿ ನಿಮ್ಮ ಟೈಂ ಸರಿ ಇಲ್ಲ ಅಂತಾನೂ ಹೇಳಿದ್ರು: ರಾಧಿಕಾ ಕುಮಾರಸ್ವಾಮಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ