AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ಕೇಸ್​ನಲ್ಲಿ ತಳಕು ಹಾಕಿಕೊಂಡಿದೆ ಮತ್ತೊಬ್ಬ ನಟಿಯ ಹೆಸರು, ಯಾರದು?

ಯುವರಾಜ್ ಅಲಿಯಾಸ್ ಸ್ವಾಮಿ ಜತೆ ಸ್ಯಾಂಡಲ್ ವುಡ್​ನ ಮತ್ತೊಬ್ಬ ಖ್ಯಾತ ನಟಿಯಿಂದ ಹಣಕಾಸು ವ್ಯವಹಾರ ನಡೆದಿದೆಯಂತೆ. ಆ ನಟಿ ಯುವರಾಜ್​ಗೆ ಕರೆ ಮಾಡಿ ಹಲವು ಬಾರಿ ಚರ್ಚೆ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ.

ಯುವರಾಜ್ ಕೇಸ್​ನಲ್ಲಿ ತಳಕು ಹಾಕಿಕೊಂಡಿದೆ ಮತ್ತೊಬ್ಬ ನಟಿಯ ಹೆಸರು, ಯಾರದು?
ಯುವರಾಜ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 07, 2021 | 10:18 AM

Share

ಬೆಂಗಳೂರು: ಯುವರಾಜ್ ಜತೆ ಹಣಕಾಸು ವ್ಯವಹಾರ ಆರೋಪದ ವಿಚಾರವಾಗಿ ನಟಿ ರಾಧಿಕಾ ಕುಮಾರಸ್ವಾಮಿ ಸದ್ಯ ಭಾರಿ ಸುದ್ದಿಯಲ್ಲಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಮತ್ತೊಂದು ನಟಿಯ ಹೆಸರು ಕೇಳಿ ಬಂದಿದೆ. ಯುವರಾಜ್ ಕೇಸ್​ನಲ್ಲಿ ಮತ್ತೊಬ್ಬ ನಟಿ ಹೆಸರು ತಳಕು ಹಾಕಿಕೊಂಡಿದೆ. ನಟೀಮಣಿಯಿಂದ ಯುವರಾಜ್​ಗೆ ಹಲವು ಬಾರಿ ಕರೆ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ.

ಯುವರಾಜ್ ಅಲಿಯಾಸ್ ಸ್ವಾಮಿ ಜತೆ ಸ್ಯಾಂಡಲ್ ವುಡ್​ನ ಮತ್ತೊಬ್ಬ ಖ್ಯಾತ ನಟಿಯಿಂದ ಹಣಕಾಸು ವ್ಯವಹಾರ ನಡೆದಿದೆಯಂತೆ. ಆ ನಟಿ ಯುವರಾಜ್​ಗೆ ಕರೆ ಮಾಡಿ ಹಲವು ಬಾರಿ ಚರ್ಚೆ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಆದರೆ ಆ ನಟಿಯ ಹೆಸರು ಮಾತ್ರ ಎಲ್ಲೂ ರಿವೀಲ್ ಆಗಿಲ್ಲ.

ಇನ್ನು ಯುವರಾಜ್​ಗೆ ಸಂಬಂಧಿಸಿದ ಐಶಾರಾಮಿ ಲ್ಯಾಂಡ್ ರೋವರ್ ಮತ್ತು ಬೆಂಜ್​ ಕಾರುಗಳನ್ನು ಸೀಜ್ ಮಾಡಿ ಸಿಸಿಬಿ ಕಚೇರಿ ಬಳಿ ನಿಲ್ಲಿಸಲಾಗಿದೆ. ಲ್ಯಾಂಡ್ ರೋವರ್ ಕಾರು ಯುವರಾಜ್ ಸ್ವಾಮಿಯ ಪತ್ನಿ ಪ್ರೇಮ ಎಂಬುವವರ ಹೆಸರಿನಲ್ಲಿದೆ.

ಸ್ವಾಮೀಜಿ ಹೇಳಿದ್ದೆಲ್ಲಾ ಆಗುತ್ತಿತ್ತು.. ಡಿಸೆಂಬರ್​ನಲ್ಲಿ ನಿಮ್ಮ ಟೈಂ ಸರಿ ಇಲ್ಲ ಅಂತಾನೂ ಹೇಳಿದ್ರು: ರಾಧಿಕಾ ಕುಮಾರಸ್ವಾಮಿ

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ