AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ಕೇಸ್​ನಲ್ಲಿ ತಳಕು ಹಾಕಿಕೊಂಡಿದೆ ಮತ್ತೊಬ್ಬ ನಟಿಯ ಹೆಸರು, ಯಾರದು?

ಯುವರಾಜ್ ಅಲಿಯಾಸ್ ಸ್ವಾಮಿ ಜತೆ ಸ್ಯಾಂಡಲ್ ವುಡ್​ನ ಮತ್ತೊಬ್ಬ ಖ್ಯಾತ ನಟಿಯಿಂದ ಹಣಕಾಸು ವ್ಯವಹಾರ ನಡೆದಿದೆಯಂತೆ. ಆ ನಟಿ ಯುವರಾಜ್​ಗೆ ಕರೆ ಮಾಡಿ ಹಲವು ಬಾರಿ ಚರ್ಚೆ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ.

ಯುವರಾಜ್ ಕೇಸ್​ನಲ್ಲಿ ತಳಕು ಹಾಕಿಕೊಂಡಿದೆ ಮತ್ತೊಬ್ಬ ನಟಿಯ ಹೆಸರು, ಯಾರದು?
ಯುವರಾಜ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 07, 2021 | 10:18 AM

Share

ಬೆಂಗಳೂರು: ಯುವರಾಜ್ ಜತೆ ಹಣಕಾಸು ವ್ಯವಹಾರ ಆರೋಪದ ವಿಚಾರವಾಗಿ ನಟಿ ರಾಧಿಕಾ ಕುಮಾರಸ್ವಾಮಿ ಸದ್ಯ ಭಾರಿ ಸುದ್ದಿಯಲ್ಲಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಮತ್ತೊಂದು ನಟಿಯ ಹೆಸರು ಕೇಳಿ ಬಂದಿದೆ. ಯುವರಾಜ್ ಕೇಸ್​ನಲ್ಲಿ ಮತ್ತೊಬ್ಬ ನಟಿ ಹೆಸರು ತಳಕು ಹಾಕಿಕೊಂಡಿದೆ. ನಟೀಮಣಿಯಿಂದ ಯುವರಾಜ್​ಗೆ ಹಲವು ಬಾರಿ ಕರೆ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ.

ಯುವರಾಜ್ ಅಲಿಯಾಸ್ ಸ್ವಾಮಿ ಜತೆ ಸ್ಯಾಂಡಲ್ ವುಡ್​ನ ಮತ್ತೊಬ್ಬ ಖ್ಯಾತ ನಟಿಯಿಂದ ಹಣಕಾಸು ವ್ಯವಹಾರ ನಡೆದಿದೆಯಂತೆ. ಆ ನಟಿ ಯುವರಾಜ್​ಗೆ ಕರೆ ಮಾಡಿ ಹಲವು ಬಾರಿ ಚರ್ಚೆ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಆದರೆ ಆ ನಟಿಯ ಹೆಸರು ಮಾತ್ರ ಎಲ್ಲೂ ರಿವೀಲ್ ಆಗಿಲ್ಲ.

ಇನ್ನು ಯುವರಾಜ್​ಗೆ ಸಂಬಂಧಿಸಿದ ಐಶಾರಾಮಿ ಲ್ಯಾಂಡ್ ರೋವರ್ ಮತ್ತು ಬೆಂಜ್​ ಕಾರುಗಳನ್ನು ಸೀಜ್ ಮಾಡಿ ಸಿಸಿಬಿ ಕಚೇರಿ ಬಳಿ ನಿಲ್ಲಿಸಲಾಗಿದೆ. ಲ್ಯಾಂಡ್ ರೋವರ್ ಕಾರು ಯುವರಾಜ್ ಸ್ವಾಮಿಯ ಪತ್ನಿ ಪ್ರೇಮ ಎಂಬುವವರ ಹೆಸರಿನಲ್ಲಿದೆ.

ಸ್ವಾಮೀಜಿ ಹೇಳಿದ್ದೆಲ್ಲಾ ಆಗುತ್ತಿತ್ತು.. ಡಿಸೆಂಬರ್​ನಲ್ಲಿ ನಿಮ್ಮ ಟೈಂ ಸರಿ ಇಲ್ಲ ಅಂತಾನೂ ಹೇಳಿದ್ರು: ರಾಧಿಕಾ ಕುಮಾರಸ್ವಾಮಿ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು