AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ಕೇಸ್​ನಲ್ಲಿ ತಳಕು ಹಾಕಿಕೊಂಡಿದೆ ಮತ್ತೊಬ್ಬ ನಟಿಯ ಹೆಸರು, ಯಾರದು?

ಯುವರಾಜ್ ಅಲಿಯಾಸ್ ಸ್ವಾಮಿ ಜತೆ ಸ್ಯಾಂಡಲ್ ವುಡ್​ನ ಮತ್ತೊಬ್ಬ ಖ್ಯಾತ ನಟಿಯಿಂದ ಹಣಕಾಸು ವ್ಯವಹಾರ ನಡೆದಿದೆಯಂತೆ. ಆ ನಟಿ ಯುವರಾಜ್​ಗೆ ಕರೆ ಮಾಡಿ ಹಲವು ಬಾರಿ ಚರ್ಚೆ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ.

ಯುವರಾಜ್ ಕೇಸ್​ನಲ್ಲಿ ತಳಕು ಹಾಕಿಕೊಂಡಿದೆ ಮತ್ತೊಬ್ಬ ನಟಿಯ ಹೆಸರು, ಯಾರದು?
ಯುವರಾಜ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 07, 2021 | 10:18 AM

ಬೆಂಗಳೂರು: ಯುವರಾಜ್ ಜತೆ ಹಣಕಾಸು ವ್ಯವಹಾರ ಆರೋಪದ ವಿಚಾರವಾಗಿ ನಟಿ ರಾಧಿಕಾ ಕುಮಾರಸ್ವಾಮಿ ಸದ್ಯ ಭಾರಿ ಸುದ್ದಿಯಲ್ಲಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಮತ್ತೊಂದು ನಟಿಯ ಹೆಸರು ಕೇಳಿ ಬಂದಿದೆ. ಯುವರಾಜ್ ಕೇಸ್​ನಲ್ಲಿ ಮತ್ತೊಬ್ಬ ನಟಿ ಹೆಸರು ತಳಕು ಹಾಕಿಕೊಂಡಿದೆ. ನಟೀಮಣಿಯಿಂದ ಯುವರಾಜ್​ಗೆ ಹಲವು ಬಾರಿ ಕರೆ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ.

ಯುವರಾಜ್ ಅಲಿಯಾಸ್ ಸ್ವಾಮಿ ಜತೆ ಸ್ಯಾಂಡಲ್ ವುಡ್​ನ ಮತ್ತೊಬ್ಬ ಖ್ಯಾತ ನಟಿಯಿಂದ ಹಣಕಾಸು ವ್ಯವಹಾರ ನಡೆದಿದೆಯಂತೆ. ಆ ನಟಿ ಯುವರಾಜ್​ಗೆ ಕರೆ ಮಾಡಿ ಹಲವು ಬಾರಿ ಚರ್ಚೆ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಆದರೆ ಆ ನಟಿಯ ಹೆಸರು ಮಾತ್ರ ಎಲ್ಲೂ ರಿವೀಲ್ ಆಗಿಲ್ಲ.

ಇನ್ನು ಯುವರಾಜ್​ಗೆ ಸಂಬಂಧಿಸಿದ ಐಶಾರಾಮಿ ಲ್ಯಾಂಡ್ ರೋವರ್ ಮತ್ತು ಬೆಂಜ್​ ಕಾರುಗಳನ್ನು ಸೀಜ್ ಮಾಡಿ ಸಿಸಿಬಿ ಕಚೇರಿ ಬಳಿ ನಿಲ್ಲಿಸಲಾಗಿದೆ. ಲ್ಯಾಂಡ್ ರೋವರ್ ಕಾರು ಯುವರಾಜ್ ಸ್ವಾಮಿಯ ಪತ್ನಿ ಪ್ರೇಮ ಎಂಬುವವರ ಹೆಸರಿನಲ್ಲಿದೆ.

ಸ್ವಾಮೀಜಿ ಹೇಳಿದ್ದೆಲ್ಲಾ ಆಗುತ್ತಿತ್ತು.. ಡಿಸೆಂಬರ್​ನಲ್ಲಿ ನಿಮ್ಮ ಟೈಂ ಸರಿ ಇಲ್ಲ ಅಂತಾನೂ ಹೇಳಿದ್ರು: ರಾಧಿಕಾ ಕುಮಾರಸ್ವಾಮಿ

ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?