ದೆಹಲಿಗೆ ಹೋದರೂ BSNL ನೆಟ್​ವರ್ಕ್ ಸಿಗುವುದಿಲ್ಲ: ಸಂಸದ ಅನಂತ್ ಕುಮಾರ್ ಹೆಗಡೆ

ಬೆಂಗಳೂರು:ಯಾವಾಗಲೂ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ಸಂಸದ ಅನಂತ್ ಕುಮಾರ್ ಹೆಗಡೆ ಈಗ ಅಂಥದ್ದೇ ಕೆಲಸ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೆಹಲಿಗೇ ಹೋದರೂ BSNL ನೆಟ್​ವರ್ಕ್ ಸಿಗುವುದಿಲ್ಲ! ಅದಕ್ಕೇ BSNL .. BSNL ನೆಟ್​ವರ್ಕ್ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಸದ ಅನಂತಕುಮಾರ್, BSNL ಕಂಪನಿಯಲ್ಲಿ ಬರೀ ದೇಶದ್ರೋಹಿಗಳು ತುಂಬಿದ್ದಾರೆ. ಹಾಗಾಗಿ BSNL ಕಂಪನಿಯನ್ನು ಖಾಸಗೀಕರಣ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಜೊತೆಗೆ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 80,000 ನೌಕರರನ್ನು ಕೆಲಸದಿಂದ ಕಿತ್ತು ಹಾಕುತ್ತಿದ್ದೇವೆ. ಕಂಪನಿಯಲ್ಲಿ ಎಲ್ಲಾ ಸೌಲಭ್ಯ […]

ದೆಹಲಿಗೆ ಹೋದರೂ BSNL ನೆಟ್​ವರ್ಕ್ ಸಿಗುವುದಿಲ್ಲ: ಸಂಸದ ಅನಂತ್ ಕುಮಾರ್ ಹೆಗಡೆ
ಸಾಧು ಶ್ರೀನಾಥ್​

Updated on: Aug 11, 2020 | 2:47 PM

ಬೆಂಗಳೂರು:ಯಾವಾಗಲೂ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ಸಂಸದ ಅನಂತ್ ಕುಮಾರ್ ಹೆಗಡೆ ಈಗ ಅಂಥದ್ದೇ ಕೆಲಸ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ದೆಹಲಿಗೇ ಹೋದರೂ BSNL ನೆಟ್​ವರ್ಕ್ ಸಿಗುವುದಿಲ್ಲ! ಅದಕ್ಕೇ BSNL ..
BSNL ನೆಟ್​ವರ್ಕ್ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಸದ ಅನಂತಕುಮಾರ್, BSNL ಕಂಪನಿಯಲ್ಲಿ ಬರೀ ದೇಶದ್ರೋಹಿಗಳು ತುಂಬಿದ್ದಾರೆ. ಹಾಗಾಗಿ BSNL ಕಂಪನಿಯನ್ನು ಖಾಸಗೀಕರಣ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಜೊತೆಗೆ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 80,000 ನೌಕರರನ್ನು ಕೆಲಸದಿಂದ ಕಿತ್ತು ಹಾಕುತ್ತಿದ್ದೇವೆ. ಕಂಪನಿಯಲ್ಲಿ ಎಲ್ಲಾ ಸೌಲಭ್ಯ ಇದ್ದರೂ ಸಹ ಸರಿಯಾದ ಕೆಲಸ ಮಾಡುತ್ತಿಲ್ಲ. ದೆಹಲಿಗೆ ಹೋದರೂ BSNL ನೆಟ್​ವರ್ಕ್ ಸಿಗುವುದಿಲ್ಲ. ಹೀಗಾಗಿ ಈ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

Published On - 2:46 pm, Tue, 11 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us