AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ, ಎಲ್ಲಿ?

ಕಲಬುರಗಿ: ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯಲ್ಲಿ 80 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ. ವೃದ್ಧ ಕಳೆದ 3 ವರ್ಷಗಳಿಂದ ಪಾರ್ಕಿನ್ಸನ್ ನಿಂದ ಬಳಲುತ್ತಿದ್ದರು. ಮಧ್ಯರಾತ್ರಿ ಜ್ವರ, ನಿಶ್ಯಕ್ತಿ ಕಂಡು ಬಂದದ್ದ ಹಿನ್ನೆಲೆ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಬೆಳಗ್ಗೆ 9 ಗಂಟೆಗೆ ವೃದ್ಧ ಮೃತಪಟ್ಟಿದ್ದಾರೆ. ನಂತರ ನಿನ್ನೆ ರಾತ್ರಿ ಮೃತರ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇದ್ದದ್ದು […]

ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ,  ಎಲ್ಲಿ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 21, 2020 | 10:47 AM

Share

ಕಲಬುರಗಿ: ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯಲ್ಲಿ 80 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ.

ವೃದ್ಧ ಕಳೆದ 3 ವರ್ಷಗಳಿಂದ ಪಾರ್ಕಿನ್ಸನ್ ನಿಂದ ಬಳಲುತ್ತಿದ್ದರು. ಮಧ್ಯರಾತ್ರಿ ಜ್ವರ, ನಿಶ್ಯಕ್ತಿ ಕಂಡು ಬಂದದ್ದ ಹಿನ್ನೆಲೆ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಬೆಳಗ್ಗೆ 9 ಗಂಟೆಗೆ ವೃದ್ಧ ಮೃತಪಟ್ಟಿದ್ದಾರೆ. ನಂತರ ನಿನ್ನೆ ರಾತ್ರಿ ಮೃತರ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇದ್ದದ್ದು ತಿಳಿದುಬಂದಿದೆ.

ಕಲಬುರಗಿಯಲ್ಲಿ ಈಗಾಗಲೇ ಕೊರೊನಾ ಸೋಂಕಿಗೆ 3ಜನ ಮೃತಪಟ್ಟಿದ್ದರು. ಇದು 4 ಮೃತ ಪ್ರಕರಣವಾಗಿದೆ. ರಾಜ್ಯದಲ್ಲೇ ಹೆಚ್ಚು ಮೃತರ ಸಂಖ್ಯೆ ಕಲಬುರಗಿಯಲ್ಲಿ ದಾಖಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಈವರೆಗೆ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 17 ಜನ ಬಲಿಯಾಗಿದ್ದು, ಕಲಬುರಗಿಯಲ್ಲಿ 4, ಬೆಂಗಳೂರು 4, ಚಿಕ್ಕಬಳ್ಳಾಪುರ 2, ವಿಜಯಪುರ 2, ಬಾಗಲಕೋಟೆ 1, ದಕ್ಷಿಣ ಕನ್ನಡ 1, ಬೆಳಗಾವಿ 1, ತುಮಕೂರು 1, ಗದಗದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

Published On - 8:15 am, Tue, 21 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ