AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಗುಂದದಲ್ಲಿ ಮತ್ತೆ ಭೂಕುಸಿತ, 5 ಮಂದಿ ಪ್ರಾಣಾಪಾಯದಿಂದ ಪಾರು

ಗದಗ: ನರಗುಂದದಲ್ಲಿ ಭೂಕುಸಿತ ಮುಂದುವರೆದಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ರಾತ್ರಿ ಭೂಕುಸಿತದಿಂದ ಮನೆಯೊಂದರ ಗೋಡೆ ಬಿದ್ದಿದೆ. ರಾತ್ರಿ ಮಲಗಿದ್ದಾಗ ಮಣ್ಣು ಉದುರುತ್ತಿದ್ದದ್ದು ಭಾಸವಾಗಿ ಕಾಶಪ್ಪ ಗುಡಗಾನೂರ ಕುಟುಂಬದ 5 ಮಂದಿ, ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಭೂಕುಸಿತದಿಂದ ಮನೆ ಗೋಡೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಆ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಇದೇ ತಿಂಗಳಲ್ಲಿ 9 ಬಾರಿ ಭೂಕುಸಿತವಾಗಿದೆ. ಈ ರೀತಿ ಪದೇ […]

ನರಗುಂದದಲ್ಲಿ ಮತ್ತೆ ಭೂಕುಸಿತ, 5 ಮಂದಿ ಪ್ರಾಣಾಪಾಯದಿಂದ ಪಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 22, 2019 | 12:24 PM

Share

ಗದಗ: ನರಗುಂದದಲ್ಲಿ ಭೂಕುಸಿತ ಮುಂದುವರೆದಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ರಾತ್ರಿ ಭೂಕುಸಿತದಿಂದ ಮನೆಯೊಂದರ ಗೋಡೆ ಬಿದ್ದಿದೆ. ರಾತ್ರಿ ಮಲಗಿದ್ದಾಗ ಮಣ್ಣು ಉದುರುತ್ತಿದ್ದದ್ದು ಭಾಸವಾಗಿ ಕಾಶಪ್ಪ ಗುಡಗಾನೂರ ಕುಟುಂಬದ 5 ಮಂದಿ, ಮನೆಯಿಂದ ಹೊರಬಂದಿದ್ದಾರೆ.

ಈ ವೇಳೆ ಭೂಕುಸಿತದಿಂದ ಮನೆ ಗೋಡೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಆ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಇದೇ ತಿಂಗಳಲ್ಲಿ 9 ಬಾರಿ ಭೂಕುಸಿತವಾಗಿದೆ. ಈ ರೀತಿ ಪದೇ ಪದೇ ಭೂಮಿ ಕುಸಿಯುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 12:22 pm, Fri, 22 November 19

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ