AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಗುಂದದಲ್ಲಿ ಮತ್ತೆ ಭೂಕುಸಿತ, 5 ಮಂದಿ ಪ್ರಾಣಾಪಾಯದಿಂದ ಪಾರು

ಗದಗ: ನರಗುಂದದಲ್ಲಿ ಭೂಕುಸಿತ ಮುಂದುವರೆದಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ರಾತ್ರಿ ಭೂಕುಸಿತದಿಂದ ಮನೆಯೊಂದರ ಗೋಡೆ ಬಿದ್ದಿದೆ. ರಾತ್ರಿ ಮಲಗಿದ್ದಾಗ ಮಣ್ಣು ಉದುರುತ್ತಿದ್ದದ್ದು ಭಾಸವಾಗಿ ಕಾಶಪ್ಪ ಗುಡಗಾನೂರ ಕುಟುಂಬದ 5 ಮಂದಿ, ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಭೂಕುಸಿತದಿಂದ ಮನೆ ಗೋಡೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಆ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಇದೇ ತಿಂಗಳಲ್ಲಿ 9 ಬಾರಿ ಭೂಕುಸಿತವಾಗಿದೆ. ಈ ರೀತಿ ಪದೇ […]

ನರಗುಂದದಲ್ಲಿ ಮತ್ತೆ ಭೂಕುಸಿತ, 5 ಮಂದಿ ಪ್ರಾಣಾಪಾಯದಿಂದ ಪಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 22, 2019 | 12:24 PM

Share

ಗದಗ: ನರಗುಂದದಲ್ಲಿ ಭೂಕುಸಿತ ಮುಂದುವರೆದಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ರಾತ್ರಿ ಭೂಕುಸಿತದಿಂದ ಮನೆಯೊಂದರ ಗೋಡೆ ಬಿದ್ದಿದೆ. ರಾತ್ರಿ ಮಲಗಿದ್ದಾಗ ಮಣ್ಣು ಉದುರುತ್ತಿದ್ದದ್ದು ಭಾಸವಾಗಿ ಕಾಶಪ್ಪ ಗುಡಗಾನೂರ ಕುಟುಂಬದ 5 ಮಂದಿ, ಮನೆಯಿಂದ ಹೊರಬಂದಿದ್ದಾರೆ.

ಈ ವೇಳೆ ಭೂಕುಸಿತದಿಂದ ಮನೆ ಗೋಡೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಆ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಇದೇ ತಿಂಗಳಲ್ಲಿ 9 ಬಾರಿ ಭೂಕುಸಿತವಾಗಿದೆ. ಈ ರೀತಿ ಪದೇ ಪದೇ ಭೂಮಿ ಕುಸಿಯುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 12:22 pm, Fri, 22 November 19

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?