AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್: ಸಿಸಿಬಿ ಪೊಲೀಸರಿಂದ ಮತ್ತೋರ್ವ ವಿದೇಶಿ ಡ್ರಗ್ ಪೆಡ್ಲರ್ ಸೆರೆ..

ಚಿಡಿಬೈರ್ ಆ್ಯಮರೋಸ್ ಬಂಧಿತ ವಿದೇಶಿ ಆರೋಪಿಯಾಗಿದ್ದು, ಆ್ಯಮರೋಸ್ ಪ್ರಕರಣದ 21 ಆರೋಪಿಯಾಗಿದ್ದಾನೆ. ಆರೋಪಿ ಹಲವು ಪಾರ್ಟಿಗಳಿಗೆ ಡ್ರಗ್ ಸಪ್ಲೇ ಮಾಡಿದ್ದ.

ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್: ಸಿಸಿಬಿ ಪೊಲೀಸರಿಂದ ಮತ್ತೋರ್ವ ವಿದೇಶಿ ಡ್ರಗ್ ಪೆಡ್ಲರ್ ಸೆರೆ..
ಬಂಧಿತ ಆರೋಪಿ ಚಿಡಿಬೈರ್ ಆ್ಯಮರೋಸ್
ಪೃಥ್ವಿಶಂಕರ
|

Updated on: Jan 18, 2021 | 8:10 AM

Share

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವಿದೇಶಿ ಡ್ರಗ್ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಿಡಿಬೈರ್ ಆ್ಯಮರೋಸ್ ಬಂಧಿತ ವಿದೇಶಿ ಆರೋಪಿಯಾಗಿದ್ದು, ಆ್ಯಮರೋಸ್ ಪ್ರಕರಣದ 21 ಆರೋಪಿಯಾಗಿದ್ದಾನೆ. ಆರೋಪಿ ಹಲವು ಪಾರ್ಟಿಗಳಿಗೆ ಡ್ರಗ್ ಸಪ್ಲೇ ಮಾಡಿದ್ದ. ಲೂಮ್ ಪೆಪ್ಪರ್ ಹಾಗೂ ಬೊನಾಲ್ಡ್ ಜೊತೆಗೆ ಆ್ಯಮರೋಸ್​ ನಿಂದ ಡ್ರಗ್ ಸಪ್ಲೇ ಆಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿ ಆ್ಯಮರೋಸ್​ನನ್ನು ಬಂಧಿಸಿದ್ದಾರೆ.

ಆರೋಪಿ ಬಂಧನದ ವೇಳೆ 10ಗ್ರಾಂ ನಷ್ಟು LSD ಪತ್ತೆಯಾಗಿದ್ದು, LSDಯನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಆ್ಯಮರೋಸ್ ಮತ್ತಷ್ಟು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹಲವು ಪ್ರತಿಷ್ಟಿತ ಹೋಟೆಲ್​ಗಳ ಪಾರ್ಟಿಗೆ ಡ್ರಗ್ ಪೆಡ್ಲಿಂಗ್ ಮಾಡಲಾಗಿದೆ. ನಟಿ ಮಣಿಯರ ಪಾರ್ಟಿಗೆ ಈತನಿಂದಲೂ ಡ್ರಗ್ಸ್ ಸಪ್ಲೇ ಆಗಿತ್ತಂತೆ. ಸದ್ಯ ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್