AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್: ಸಿಸಿಬಿ ಪೊಲೀಸರಿಂದ ಮತ್ತೋರ್ವ ವಿದೇಶಿ ಡ್ರಗ್ ಪೆಡ್ಲರ್ ಸೆರೆ..

ಚಿಡಿಬೈರ್ ಆ್ಯಮರೋಸ್ ಬಂಧಿತ ವಿದೇಶಿ ಆರೋಪಿಯಾಗಿದ್ದು, ಆ್ಯಮರೋಸ್ ಪ್ರಕರಣದ 21 ಆರೋಪಿಯಾಗಿದ್ದಾನೆ. ಆರೋಪಿ ಹಲವು ಪಾರ್ಟಿಗಳಿಗೆ ಡ್ರಗ್ ಸಪ್ಲೇ ಮಾಡಿದ್ದ.

ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್: ಸಿಸಿಬಿ ಪೊಲೀಸರಿಂದ ಮತ್ತೋರ್ವ ವಿದೇಶಿ ಡ್ರಗ್ ಪೆಡ್ಲರ್ ಸೆರೆ..
ಬಂಧಿತ ಆರೋಪಿ ಚಿಡಿಬೈರ್ ಆ್ಯಮರೋಸ್
ಪೃಥ್ವಿಶಂಕರ
|

Updated on: Jan 18, 2021 | 8:10 AM

Share

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವಿದೇಶಿ ಡ್ರಗ್ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಿಡಿಬೈರ್ ಆ್ಯಮರೋಸ್ ಬಂಧಿತ ವಿದೇಶಿ ಆರೋಪಿಯಾಗಿದ್ದು, ಆ್ಯಮರೋಸ್ ಪ್ರಕರಣದ 21 ಆರೋಪಿಯಾಗಿದ್ದಾನೆ. ಆರೋಪಿ ಹಲವು ಪಾರ್ಟಿಗಳಿಗೆ ಡ್ರಗ್ ಸಪ್ಲೇ ಮಾಡಿದ್ದ. ಲೂಮ್ ಪೆಪ್ಪರ್ ಹಾಗೂ ಬೊನಾಲ್ಡ್ ಜೊತೆಗೆ ಆ್ಯಮರೋಸ್​ ನಿಂದ ಡ್ರಗ್ ಸಪ್ಲೇ ಆಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿ ಆ್ಯಮರೋಸ್​ನನ್ನು ಬಂಧಿಸಿದ್ದಾರೆ.

ಆರೋಪಿ ಬಂಧನದ ವೇಳೆ 10ಗ್ರಾಂ ನಷ್ಟು LSD ಪತ್ತೆಯಾಗಿದ್ದು, LSDಯನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಆ್ಯಮರೋಸ್ ಮತ್ತಷ್ಟು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹಲವು ಪ್ರತಿಷ್ಟಿತ ಹೋಟೆಲ್​ಗಳ ಪಾರ್ಟಿಗೆ ಡ್ರಗ್ ಪೆಡ್ಲಿಂಗ್ ಮಾಡಲಾಗಿದೆ. ನಟಿ ಮಣಿಯರ ಪಾರ್ಟಿಗೆ ಈತನಿಂದಲೂ ಡ್ರಗ್ಸ್ ಸಪ್ಲೇ ಆಗಿತ್ತಂತೆ. ಸದ್ಯ ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ