AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್: ಸಿಸಿಬಿ ಪೊಲೀಸರಿಂದ ಮತ್ತೋರ್ವ ವಿದೇಶಿ ಡ್ರಗ್ ಪೆಡ್ಲರ್ ಸೆರೆ..

ಚಿಡಿಬೈರ್ ಆ್ಯಮರೋಸ್ ಬಂಧಿತ ವಿದೇಶಿ ಆರೋಪಿಯಾಗಿದ್ದು, ಆ್ಯಮರೋಸ್ ಪ್ರಕರಣದ 21 ಆರೋಪಿಯಾಗಿದ್ದಾನೆ. ಆರೋಪಿ ಹಲವು ಪಾರ್ಟಿಗಳಿಗೆ ಡ್ರಗ್ ಸಪ್ಲೇ ಮಾಡಿದ್ದ.

ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್: ಸಿಸಿಬಿ ಪೊಲೀಸರಿಂದ ಮತ್ತೋರ್ವ ವಿದೇಶಿ ಡ್ರಗ್ ಪೆಡ್ಲರ್ ಸೆರೆ..
ಬಂಧಿತ ಆರೋಪಿ ಚಿಡಿಬೈರ್ ಆ್ಯಮರೋಸ್
Follow us
ಪೃಥ್ವಿಶಂಕರ
|

Updated on: Jan 18, 2021 | 8:10 AM

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವಿದೇಶಿ ಡ್ರಗ್ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಿಡಿಬೈರ್ ಆ್ಯಮರೋಸ್ ಬಂಧಿತ ವಿದೇಶಿ ಆರೋಪಿಯಾಗಿದ್ದು, ಆ್ಯಮರೋಸ್ ಪ್ರಕರಣದ 21 ಆರೋಪಿಯಾಗಿದ್ದಾನೆ. ಆರೋಪಿ ಹಲವು ಪಾರ್ಟಿಗಳಿಗೆ ಡ್ರಗ್ ಸಪ್ಲೇ ಮಾಡಿದ್ದ. ಲೂಮ್ ಪೆಪ್ಪರ್ ಹಾಗೂ ಬೊನಾಲ್ಡ್ ಜೊತೆಗೆ ಆ್ಯಮರೋಸ್​ ನಿಂದ ಡ್ರಗ್ ಸಪ್ಲೇ ಆಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿ ಆ್ಯಮರೋಸ್​ನನ್ನು ಬಂಧಿಸಿದ್ದಾರೆ.

ಆರೋಪಿ ಬಂಧನದ ವೇಳೆ 10ಗ್ರಾಂ ನಷ್ಟು LSD ಪತ್ತೆಯಾಗಿದ್ದು, LSDಯನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಆ್ಯಮರೋಸ್ ಮತ್ತಷ್ಟು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹಲವು ಪ್ರತಿಷ್ಟಿತ ಹೋಟೆಲ್​ಗಳ ಪಾರ್ಟಿಗೆ ಡ್ರಗ್ ಪೆಡ್ಲಿಂಗ್ ಮಾಡಲಾಗಿದೆ. ನಟಿ ಮಣಿಯರ ಪಾರ್ಟಿಗೆ ಈತನಿಂದಲೂ ಡ್ರಗ್ಸ್ ಸಪ್ಲೇ ಆಗಿತ್ತಂತೆ. ಸದ್ಯ ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?