AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dab It! ಶ್ರೀನಿವಾಸ್ ರೆಕಾರ್ಡ್ ಉಡೀಸ್, ಉದಯಿಸಿದ ಮತ್ತೊಬ್ಬ ಉಸೇನ್ ಬೋಲ್ಟ್!

ಮಂಗಳೂರು: Dab It! ಕರ್ನಾಟಕದಲ್ಲಿ ದಿಢೀರನೇ ಉಸೇನ್ ಬೋಲ್ಟ್​ಗಳು ಉದಯಿಸಿದ್ದಾರೆ. ಇದನ್ನು ಕಂಡ ಜನ ಭಾವಪರವಶರಾಗಿ ಡ್ಯಾಬ್ ಇಟ್, ಡ್ಯಾಬ್ ಇಟ್ ಅಂತಿದ್ಧಾರೆ. ಕೆಲ ದಿನಗಳ ಹಿಂದೆ ಕಂಬಳ ಗದ್ದೆಯಲ್ಲಿ ಓಡೋಡಿ ಉಸೇನ್​ ಬೋಲ್ಟ್​ನ ದಾಖಲೆಗಳನ್ನು ಕಣ್ ಮಿಟಿಕಿಸುವುದರೊಳಗಾಗಿ ಶ್ರೀನಿವಾಸಗೌಡ ಕರ್ನಾಟಕದ ಉಸೇನ್ ಬೋಲ್ಟ್ ಆಗಿ ಮಿಂಚಿದ್ದರು. ಆದರೆ ಈ ದಾಖಲೆಯನ್ನು ಮತ್ತೊಬ್ಬ ಕಂಬಳ ವೀರ ಮುರಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದ ಕಂಬಳ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ನಿಶಾಂತ್ ಶೆಟ್ಟಿ ಇದೀಗ ಶ್ರೀನಿವಾಸಗೌಡರಿಗಿಂತ […]

Dab It! ಶ್ರೀನಿವಾಸ್ ರೆಕಾರ್ಡ್ ಉಡೀಸ್, ಉದಯಿಸಿದ ಮತ್ತೊಬ್ಬ ಉಸೇನ್ ಬೋಲ್ಟ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 18, 2020 | 11:17 AM

Share

ಮಂಗಳೂರು: Dab It! ಕರ್ನಾಟಕದಲ್ಲಿ ದಿಢೀರನೇ ಉಸೇನ್ ಬೋಲ್ಟ್​ಗಳು ಉದಯಿಸಿದ್ದಾರೆ. ಇದನ್ನು ಕಂಡ ಜನ ಭಾವಪರವಶರಾಗಿ ಡ್ಯಾಬ್ ಇಟ್, ಡ್ಯಾಬ್ ಇಟ್ ಅಂತಿದ್ಧಾರೆ. ಕೆಲ ದಿನಗಳ ಹಿಂದೆ ಕಂಬಳ ಗದ್ದೆಯಲ್ಲಿ ಓಡೋಡಿ ಉಸೇನ್​ ಬೋಲ್ಟ್​ನ ದಾಖಲೆಗಳನ್ನು ಕಣ್ ಮಿಟಿಕಿಸುವುದರೊಳಗಾಗಿ ಶ್ರೀನಿವಾಸಗೌಡ ಕರ್ನಾಟಕದ ಉಸೇನ್ ಬೋಲ್ಟ್ ಆಗಿ ಮಿಂಚಿದ್ದರು.

ಆದರೆ ಈ ದಾಖಲೆಯನ್ನು ಮತ್ತೊಬ್ಬ ಕಂಬಳ ವೀರ ಮುರಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದ ಕಂಬಳ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ನಿಶಾಂತ್ ಶೆಟ್ಟಿ ಇದೀಗ ಶ್ರೀನಿವಾಸಗೌಡರಿಗಿಂತ ಜೋರಾಗಿ ಓಡಿ ಹಳೇ ರೆಕಾರ್ಡ್​ಗಳನ್ನು ಪೀಸ್ ಪೀಸ್ ಮಾಡಿದ್ದಾರೆ.

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬಜಗೋಳಿಯ ನಿಶಾಂತ್ ಶೆಟ್ಟಿ 13.61 ಸೆಕೆಂಡ್​ನಲ್ಲಿ 143 ಮೀಟರ್ ಕ್ರಮಿಸಿದ್ದಾರೆ. ಶ್ರೀನಿವಾಸ್ ಗೌಡ 13.62 ಸೆಕೆಂಡ್​​ನಲ್ಲಿ 142.5 ಮೀ. ಕ್ರಮಿಸಿದ್ದರು. ಸದ್ಯ ಕೆಲವೇ ಸೆಕೆಂಡುಗಳ ಅಂತರದಲ್ಲಿ ನಿಶಾಂತ್ ಶೆಟ್ಟಿ ಮೊದಲ ಸ್ಥಾನ ಪಡೆದು ಕರ್ನಾಟಕದ ಹೊಸ ಉಸೇನ್​ ಬೋಲ್ಟ್ ಆಗಿದ್ದಾರೆ.

Published On - 11:02 am, Tue, 18 February 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ