AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕಾಸ್ತ್ರಗಳಿಂದ ಕೊಚ್ಚಿ ಕಲಬುರಗಿ ಯುವಕನ ಬರ್ಬರ ಕೊಲೆ

ನಿಖಿಲ್ ಸಂಬಂಧಿಯಾಗಿದ್ದ ಯುವತಿಗೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ ಯುವತಿಯನ್ನು ಮತ್ತೋರ್ವ ಯುವಕನಾದ ಇಂದಿರಾ ನಗರದ ನಿವಾಸಿ ಉದಯ್ ಪ್ರೀತಿಸುತ್ತಿದ್ದನಂತೆ. ಯುವತಿ ನಿಶ್ಚಿತಾರ್ಥ ಪಿಕ್ಸ್ ಆಗಿದ್ದ ಯುವಕನಿಗೆ ಪ್ರೇಮಿ ಫೋನ್ ಮಾಡಿದ್ದನಂತೆ. ಇದೇ ವಿಚಾರವಾಗಿ ಎರಡು ಗುಂಪುಗಳು ನಡುವೆ ಜಗಳವಾಗಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಕಲಬುರಗಿ ಯುವಕನ ಬರ್ಬರ ಕೊಲೆ
ಕೊಲೆಯಾದ ಯುವಕ
TV9 Web
| Edited By: |

Updated on: Jun 06, 2021 | 10:02 AM

Share

ಕಲಬುರಗಿ: ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ವಾಜಪೇಯಿ ಬಡಾವಣೆ ಬಳಿ ನಡೆದಿದೆ. ಕರುಣೇಶ್ವರ ನಗರ ನಿವಾಸಿ ನಿಖಿಲ್ ಕನೇಗಾರ (22) ಕೊಲೆಯಾದ ಯುವಕ. ನಿಖಿಲ್ ಬಜ್ಜಿ ವ್ಯಾಪಾರ ಮಾಡುತ್ತಿದ್ದ. ಯುವಕನ ಸಹೋದರಿ ಮತ್ತು ತಾಯಿ ಮೇಲೆ ಕೂಡಾ ಹಲ್ಲೆ ನಡೆದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಖಿಲ್ ಸಂಬಂಧಿಯಾಗಿದ್ದ ಯುವತಿಗೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ ಯುವತಿಯನ್ನು ಮತ್ತೋರ್ವ ಯುವಕನಾದ ಇಂದಿರಾ ನಗರದ ನಿವಾಸಿ ಉದಯ್ ಪ್ರೀತಿಸುತ್ತಿದ್ದನಂತೆ. ಯುವತಿ ನಿಶ್ಚಿತಾರ್ಥ ಪಿಕ್ಸ್ ಆಗಿದ್ದ ಯುವಕನಿಗೆ ಪ್ರೇಮಿ ಫೋನ್ ಮಾಡಿದ್ದನಂತೆ. ಇದೇ ವಿಚಾರವಾಗಿ ಎರಡು ಗುಂಪುಗಳು ನಡುವೆ ಜಗಳವಾಗಿದೆ. ಇದನ್ನು ಪ್ರಶ್ನಿಸಲು ಯುವಕನ ಮನೆಗೆ ನಿಖಿಲ್ ಹೋಗಿದ್ದನು. ಮಾತುಕತೆ ವೇಳೆ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಉದಯ್ ಎಂಬುವವನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮಹಿಳೆಯ ವಿರುದ್ಧ ಅಸಭ್ಯ ಪದ ಬಳಕೆ ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಬುಗುಡನಹಳ್ಳಿ ಗ್ರಾಮದ ಮಹಿಳೆಗೆ ಮಂಜುನಾಥ ಎಂಬುವವನು ಅಸಭ್ಯ ಪದ ಬಳಕೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮನೆ ಬಳಿ ಕುಳಿತಿರುವಾಗ ಮಹಿಳೆ ಬಳಿ ಏಕಾಏಕಿ ಹೋಗಿ ಮಂಜುನಾಥ ಅಸಭ್ಯ ಪದ ಬಳಕೆ ಮಾಡಿದ್ದಾನೆ ಎಂದು ಮಹಿಳೆ ಹಾಗೂ ಸಂಬಂಧಿಕರು ಗಂಭೀರ ಆರೋಪ ಮಾಡುತ್ತಿದ್ದಾರೆ. ವ್ಯಕ್ತಿಯ ಅಸಭ್ಯ ಪದ ಬಳಕೆಯ ಬಗ್ಗೆ ಮಹಿಳೆ ಅಕ್ಕ-ಪಕ್ಕದ ಮನೆಯವರಿಗೆ ಹಾಗೂ ಸಂಬಂಧಿಕರಿಗೆ ತಿಳಿಸಿದ್ದು, ಪರಸ್ಪರ ಗಲಾಟೆ ನಡೆದಿದೆ. ಅಲ್ಲದೇ ಮಹಿಳೆ ಮಂಜುನಾಥ ವಿರುದ್ಧ ತುರುವೇಕೆರೆ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾಳೆ.

ಇದನ್ನೂ ಓದಿ

‘ದಿಯಾ’ ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ?

ಮಂಡ್ಯ: ಜಮೀನು ವಿವಾದ; ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆ

(Another young man murdered a young man in Kalaburagi)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?