AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ಮಂಡಳಿ ಹಗರಣಗಳನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದ ಅನ್ವರ್ ಮಾಣಿಪ್ಪಾಡಿ..

ರಾಜ್ಯ ಸರ್ಕಾರಕ್ಕೆ ವಕ್ಫ್ ಮಂಡಳಿಯಲ್ಲಿ ನಡೆಯುವ ಹಗರಣಗಳ ಬಗ್ಗೆ ದೂರುಗಳು ಬರುತ್ತ್ತಿದ್ದು, ಇಲ್ಲಿವರೆಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದ ಅನ್ವರ್ ಮಾಣಿಪ್ಪಾಡಿ.

ವಕ್ಫ್ ಮಂಡಳಿ ಹಗರಣಗಳನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದ ಅನ್ವರ್ ಮಾಣಿಪ್ಪಾಡಿ..
ರಾಜ್ಯ ಸರ್ಕಾರಕ್ಕೆ ವಕ್ಫ್ ಮಂಡಳಿಯಲ್ಲಿ ನಡೆಯುವ ಹಗರಣಗಳ ಬಗ್ಗೆ ದೂರುಗಳು ಬರುತ್ತ್ತಿದ್ದು, ಇಲ್ಲಿವರೆಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದ ಅನ್ವರ್ ಮಾಣಿಪ್ಪಾಡಿ, ಮಂಡಳಿಯಲ್ಲಿ ನಡೆಯುವ ಅವ್ಯವಹಾರವನ್ನು ಪತ್ತೆ ಹಚ್ಚಲು ಸಿಬಿಐ ತನಿಖೆಗೆ ನೀಡಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
sandhya thejappa
| Edited By: |

Updated on:Nov 28, 2020 | 6:20 PM

Share

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ವಕ್ಫ್ ಮಂಡಳಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್, ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರಕ್ಕೆ ವಕ್ಫ್ ಮಂಡಳಿಯಲ್ಲಿ ನಡೆಯುವ ಹಗರಣಗಳ ಬಗ್ಗೆ ದೂರುಗಳು ಬರುತ್ತ್ತಿದ್ದು, ಇಲ್ಲಿವರೆಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದ ಅನ್ವರ್ ಮಾಣಿಪ್ಪಾಡಿ, ಮಂಡಳಿಯಲ್ಲಿ ನಡೆಯುವ ಅವ್ಯವಹಾರವನ್ನು ಪತ್ತೆ ಹಚ್ಚಲು ಸಿಬಿಐ ತನಿಖೆಗೆ ನೀಡಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

2004ರಲ್ಲಿ ಮೈಸೂರಿನ ಮುಸ್ಲಿಂ ಬಾಲಕಿ ಮತ್ತು ಬಾಲಕರ ಅನಾಥಾಶ್ರಮಕ್ಕೆ ತಾತ್ಕಾಲಿಕ ಆಡಳಿತ ಸಮಿತಿಯನ್ನು ನೇಮಕ ಮಾಡಲಾಗಿತ್ತು. ನಂತರ ಹೊಸ ಆಡಳಿತ ಸಮಿತಿ 2011ರ ವೇಳೆಗೆ ಬಂದಿತ್ತು. ಆದರೆ 2008ರಲ್ಲಿ ತಾತ್ಕಾಲಿಕ ಆಡಳಿತ ಸಮಿತಿ ಸಂಸ್ಥೆಯ ಆಸ್ತಿಗಳನ್ನು ಕೆನರಾ ಬ್ಯಾಂಕ್ನಲ್ಲಿ ಅಡವಿಟ್ಟು 8.5 ಕೋಟಿ ರೂ. ಹಣವನ್ನು ಸಾಲ ಪಡೆದು ದರ್ಬಳಕೆ ಮಾಡಿಕೊಂಡಿದ್ದಾರೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಹಗರಣಕ್ಕೆ ಶಾಸಕರಾದ ತನ್ವೀರ್ ಸೇಠ್ ಮತ್ತು ಅವರ ತಂದೆ ಕಾರಣವೆಂದು ಆರೋಪಿಸಿದ ಅನ್ವರ್ ಮಾಣಿಪ್ಪಾಡಿ, ಅಸಲು ಮತ್ತು ಬಡ್ಡಿ ಸೇರಿ ಒಟ್ಟು 32 ಕೋಟಿ ರೂ ಬಾಕಿಯಿದ್ದು, ಕೆನರಾ ಬ್ಯಾಂಕ್ ಆಸ್ತಿ ಹರಾಜಿಗೆ ನೋಟಿಸ್ ನೀಡಿದೆ ಎಂದಿದ್ದಾರೆ.

ಇದನ್ನೂ ಓದಿ..

‘ಸಿಎಂ B.S​.ಯಡಿಯೂರಪ್ಪ ಒಬ್ಬ ಚಿಕ್ಕ ನರೇಂದ್ರ ಮೋದಿ.. ಬರೀ ಸುಳ್ಳುಗಳನ್ನೇ ಹೇಳ್ತಾನೆ’

Published On - 6:18 pm, Sat, 28 November 20

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ