AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75 Creative Minds of Tomorrow: ಭವಿಷ್ಯದ 75 ಸೃಜನಾತ್ಮಕ ಪ್ರತಿಭೆಗಳ ಆಯ್ಕೆ – ಅರ್ಜಿ ಸಲ್ಲಿಸಿ ಇಂದೇ ಕಡೆ ದಿನ

52nd International Film Festival of India Goa -IFFI 52: ಗೋವಾದಲ್ಲಿ ನವೆಂಬರ್ 20 ರಿಂದ 28 ರವರೆಗೆ ನಡೆಯಲಿರುವ 52ನೆಯ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವ ನಡೆಯಲಿದೆ. ಅದರಲ್ಲಿ ಪಾಲ್ಗೊಂಡು ನಿಮ್ಮ ಸೃಜನಾತ್ಮಕ ಪ್ರತಿಭೆಯನ್ನು ಸಾಬೀತುಪಡಿಸಬಹುದು. ಅದಕ್ಕೂ ಮುನ್ನ ಇಂದು ಒಂದು ಅರ್ಜಿ ಸಲ್ಲಿಸಿ

75 Creative Minds of Tomorrow: ಭವಿಷ್ಯದ 75 ಸೃಜನಾತ್ಮಕ ಪ್ರತಿಭೆಗಳ ಆಯ್ಕೆ - ಅರ್ಜಿ ಸಲ್ಲಿಸಿ ಇಂದೇ ಕಡೆ ದಿನ
ಭವಿಷ್ಯದ 75 ಸೃಜನಾತ್ಮಕ ಪ್ರತಿಭೆಗಳನ್ನು ಆಯ್ಕೆ: ಅರ್ಜಿ ಸಲ್ಲಿಸಿ, ಇಂದೇ ಕಡೆ ದಿನ
TV9 Web
| Edited By: |

Updated on:Oct 30, 2021 | 8:13 AM

Share

ನವದೆಹಲಿ: ಕೇಂದ್ರ ಸರ್ಕಾರವು ಭವಿಷ್ಯದ 75 ಸೃಜನಾತ್ಮಕ ಪ್ರತಿಭೆಗಳನ್ನು (75 Creative Minds of Tomorrow) ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಂದೇ ಕಡೆ ದಿನವಾಗಿದೆ. ನೀವು ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದೀರಾ? ಅಥವಾ ಸಂಕಲನ, ಸಿನಿಮಟೋಗ್ರಫಿ, ಸೌಂಡ್​ ರೆಕಾರ್ಡಿಂಗ್, ನಟನೆ, ಹಿನ್ನೆಲೆ ಗಾಯನ, ಪ್ರೊಡಕ್ಷನ್, ಸ್ಕ್ರಿಪ್ಟ್​​ ರೈಟಿಂಗ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದರೆ ನಿಮಗಿದೋ ವಿಶಿಷ್ಟ ಅವಕಾಶವಿದೆ.

ಗೋವಾದಲ್ಲಿ ನವೆಂಬರ್ 20 ರಿಂದ 28 ರವರೆಗೆ ನಡೆಯಲಿರುವ 52ನೆಯ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವ (52nd International Film Festival of India Goa -IFFI 52) ನಡೆಯಲಿದೆ. ಅದರಲ್ಲಿ ಪಾಲ್ಗೊಂಡು ನಿಮ್ಮ ಸೃಜನಾತ್ಮಕ ಪ್ರತಿಭೆಯನ್ನು ಸಾಬೀತುಪಡಿಸಬಹುದು. ಅದಕ್ಕೂ ಮುನ್ನ ಇಂದು ಒಂದು ಅರ್ಜಿಯನ್ನು ಸಲ್ಲಿಸಿ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ, ಯುವಜನ ಹಾಗೂ ಕ್ರೀಡಾ ಸಚಿವ ಅನುರಾಗ್​ ಠಾಕೂರ್ (Anurag Thakur -Union Minister for I&B and Youth Affairs & Sports) ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲಿ ಈ ಲಿಂಕ್​ ಕ್ಲಿಕ್ ಮಾಡಿ

ಸಚಿವ ಅನುರಾಗ್​ ಠಾಕೂರ್ ಟ್ವೀಟ್​ ಸಾರಾಂಶ ಹೀಗಿದೆ: ?️’75 Creative Minds of Tomorrow’ Are you into Direction, Editing, Cinematography, Sound Recording, Acting, Playback Singing, Production Design or Scriptwriting? A unique opportunity to participate @IFFIGoa & attend masterclasses??

https://dff.gov.in/images/News/AZADI_KA_AMRIT_MAHOTSAV_INDIA@75.pdf

(applications invited for 75 Creative Minds of Tomorrow says Anurag Thakur Union Minister for I B Youth Affairs Sports)

Published On - 8:06 am, Sat, 30 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್