AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಗೆ ಕ್ಷೇತ್ರವಾರು JDS ಉಸ್ತುವಾರಿಗಳ ನೇಮಕ; ಪಟ್ಟಿ ಇಲ್ಲಿದೆ

ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಗಳನ್ನು ನಡೆಸುತ್ತಿದ್ದು, ತಂತ್ರಗಾರಿಕೆಗಳನ್ನು ಮಾಡಲಾಗುತ್ತಿದೆ. ಈ ನಡುವೆ, ಕ್ಷೇತ್ರವಾರು ಉಸ್ತುವಾರಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದೀಗ ಜೆಡಿಎಸ್​ ಉಸ್ತುವಾರಿಗಳನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಲೋಕಸಭಾ ಚುನಾವಣೆಗೆ ಕ್ಷೇತ್ರವಾರು JDS ಉಸ್ತುವಾರಿಗಳ ನೇಮಕ; ಪಟ್ಟಿ ಇಲ್ಲಿದೆ
ಲೋಕಸಭಾ ಚುನಾವಣೆಗೆ ಕ್ಷೇತ್ರವಾರು JDS ಉಸ್ತುವಾರಿಗಳ ನೇಮಕ; ಪಟ್ಟಿ ಇಲ್ಲಿದೆ
ಸುನಿಲ್​ ಎಮ್​ ಹೆಚ್​
| Edited By: Rakesh Nayak Manchi|

Updated on: Feb 05, 2024 | 9:51 PM

Share

ಬೆಂಗಳೂರು, ಫೆ.5: ಲೋಕಸಭಾ ಚುನಾವಣೆಗೆ (Lok Sabha Elections) ಕ್ಷೇತ್ರವಾರು ಜೆಡಿಎಸ್ (JDS) ಉಸ್ತುವಾರಿಗಳನ್ನು ನೇಮಕಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ. 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪಟ್ಟಿ ಬಿಡುಗಡೆ ಮಾಡಿದ್ದು, ಹೆಚ್​ಡಿ ರೇವಣ್ಣ ಅವರನ್ನು ಹಾಸನ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಕ್ಷೇತ್ರವಾರು ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳ ಪಟ್ಟಿ

ಚಿಕ್ಕೋಡಿ

ಉಸ್ತುವಾರಿ: ಕೆ.ಪಿ.ಮೇಗಣ್ಣನವರ

ಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿ

ಬೆಳಗಾವಿ

ಉಸ್ತುವಾರಿ: ಶಂಕರ ಮಾಡಳಗಿ

ಸಹ ಉಸ್ತುವಾರಿ: ನಾಜೀರ್ ಭಗವಾನ್

ಬಾಗಲಕೋಟೆ

ಉಸ್ತುವಾರಿ: ಹನುಮಂತ ಮವಿನಮರದ

ಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿ

ವಿಜಯಪುರ

ಉಸ್ತುವಾರಿ: ಭೀಮನಗೌಡ ಬಸನಗೌಡ ಪಾಟೀಲ್ (ರಾಜುಗೌಡ)

ಸಹ ಉಸ್ತುವಾರಿ ದೇವಾನಂದ್ ಚೌಹಾಣ್ , ಸೋಮನಗೌಡ ಪಾಟೀಲ್, ಬಸವರಾಜ್ ಪಾಟೀಲ್

ಕಲಬುರಗಿ

ಉಸ್ತುವಾರಿ: ದೊಡ್ಡಪ್ಪ ಶಿವಲಿಂಗಪ್ಪ ಗೌಡ

ಸಹ ಉಸ್ತುವಾರಿ: ಶರಣುಗೌಡ ಕಂದಕೂರು, ಬಂಡೆಪ್ಪ ಕಾಷೆಂಪೂರ್, ಬಾಲರಾಜ್ ಗುತ್ತೇದಾರ್, ಅಶೋಕ್ ಗುತ್ತೇದಾರ್

ರಾಯಚೂರು

ಉಸ್ತುವಾರಿ: ವೆಂಕಟರಾವ್ ನಾಡಗೌಡ

ಸಹ ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ, ಕರೆಮ್ಮ ನಾಯಕ್, ರಾಜಾ ವೆಂಕಟಪ್ಪ ನಾಯಕ ದೊರೆ, ಗುರುಲಿಂಗಪ್ಪ ಗೌಡ

ಬೀದರ್

ಉಸ್ತುವಾರಿ: ಬಂಡೆಪ್ಪ ಕಾಷೆಂಪೂರ

ಸಹ ಉಸ್ತುವಾರಿ: ಮಲ್ಲಿಕಾರ್ಜುನ ಖೂಬಾ, ಸೂರ್ಯಕಾಂತ್ ನಾಗಮಾರಪಳ್ಳಿ, ಮಹೇಶ್ವರಿ ವಾಲಿ, ಸಂಜೀವ್ ಯಾಕಪೂರ

ಕೊಪ್ಪಳ

ಉಸ್ತುವಾರಿ: ವೆಂಕಟರಾವ್ ನಾಡಗೌಡ

ಸಹ ಉಸ್ತುವಾರಿ: ನೇಮಿರಾಜ್ ನಾಯಕ್, ಸಿವಿ ಚಂದ್ರಶೇಖರ್

ಬಳ್ಳಾರಿ

ಉಸ್ತುವಾರಿ: ನೆಮೀರಾಜ್ ನಾಯಕ್,

ಸಹ ಉಸ್ತುವಾರಿ: ಅನಿಲ್ ಲಾಡ್, ಕೆ.ಕೊಟ್ರೇಶ್, ಮೃತುಂಜಯ ಬದಾಮಿ,

ಹಾವೇರಿ

ಉಸ್ತುವಾರಿ: ಮಂಜುನಾಥ್ ಎಸ್ ಗೌಡ ಶಿವಣ್ಣನವರ್

ಸಹ ಉಸ್ತುವಾರಿ: ಶಂಕರ ಬಾಳೆಕಾಯಿ, ಮುಕ್ತುಂ ಸಾಬ್, ವೆಂಕನಗೌಡ ಗೋವಿಂದಗೌಡ

ಧಾರವಾಡ

ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ

ಸಹ ಉಸ್ತುವಾರಿ: ಗುರುರಾಜ್ ಹುಣಸೀಮರದ, ಕಲ್ಲಪ್ಪ ನಾಗಪ್ಪ ಗದ್ದಿ, ವೀರಭದ್ರಪ್ಪ ಹಾಲಹರವಿ

ಉತ್ತರ ಕನ್ನಡ

ಉಸ್ತುವಾರಿ: ಸೂರಜ್ ಸೋನಿ ನಾಯಕ್,

ಸಹ ಉಸ್ತುವಾರಿ: ನಾಜೀರ್ ಬಾಪುಲ್ ಸಾಬ್, ಉಪೇಂದ್ರ ಪೈ

ದಾವಣಗೆರೆ

ಉಸ್ತುವಾರಿ: ಹೆಚ್.ಎಸ್.ಶಿವಶಂಕರ್,

ಸಹ ಉಸ್ತುವಾರಿ: ಕೆ.ಕೊಟೇಶ್, ಆನಂದಪ್ಪ,

ಶಿವಮೊಗ್ಗ

ಉಸ್ತುವಾರಿ: ಶಾರದಾ ಪೂರ್ಯಾ ನಾಯಕ್

ಸಹ ಉಸ್ತುವಾರಿ: ಎಸ್ ಎಲ್ ಭೋಜೇಗೌಡ, ಬಿ ಪ್ರಸನ್ನ ಕುಮಾರ್

ಉಡುಪಿ -ಚಿಕ್ಕಮಗಳೂರು

ಉಸ್ತುವಾರಿ: ಎಸ್ ವಿ ದತ್ತ

ಸಹ ಉಸ್ತುವಾರಿ: ಸುಧಾಕರ್ ಶೆಟ್ಟಿ

ಹಾಸನ

ಉಸ್ತುವಾರಿ: ಹೆಚ್ ಡಿ ರೇವಣ್ಣ

ಸಹ ಉಸ್ತುವಾರಿ: ಹೆಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್

ದಕ್ಷಿಣ ಕನ್ನಡ

ಉಸ್ತುವಾರಿ: ಬಿ ಎಂ ಫಾರೂಕ್

ಸಹ ಉಸ್ತುವಾರಿ: ಎಸ್ ಎಲ್ ಭೋಜೇಗೌಡ, ಸುಧಾಕರ್ ಶೆಟ್ಟಿ

ಚಿತ್ರದುರ್ಗ

ಉಸ್ತುವಾರಿ: ಕೆಎಂ ತಿಮ್ಮರಾಯಪ್ಪ,

ಸಹ ಉಸ್ತುವಾರಿ: ರವೀಶ್, ರವೀಂದ್ರಪ್ಪ

ತುಮಕೂರು

ಉಸ್ತುವಾರಿ: ಸಿ.ಬಿ.ಸುರೇಶ್ ಬಾಬು

ಸಹ ಉಸ್ತುವಾರಿ: ಎಂ.ಟಿ.ಕೃಷ್ಣಪ್ಪ, ಸುಧಾಕರ್ ಲಾಲ್, ಗೋವಿಂದರಾಜು

ಮಂಡ್ಯ

ಉಸ್ತುವಾರಿ: ಸಾ ರಾ ಮಹೇಶ್

ಸಹ ಉಸ್ತುವಾರಿ: ಜಿ.ಡಿ.ಹರೀಶ್ ಗೌಡ

ಮೈಸೂರು ಕೊಡಗು

ಉಸ್ತುವಾರಿ: ಜಿ.ಟಿ.ದೇವೇಗೌಡ

ಸಹ ಉಸ್ತುವಾರಿ: ಎ.ಮಂಜು, ಅಶ್ವಿನ್ ಕುಮಾರ್

ಚಾಮರಾಜನಗರ

ಉಸ್ತುವಾರಿ: ಕೆ.ಮಹದೇವ್

ಸಹ ಉಸ್ತುವಾರಿ: ಎಂ ಆರ್ ಮಂಜುನಾಥ್, ಬಿ.ಪುಟ್ಟಸ್ವಾಮಿ

ಬೆಂಗಳೂರು ಗ್ರಾಮಾಂತರ

ಉಸ್ತುವಾರಿ: ಡಿ.ನಾಗರಾಜಯ್ಯ

ಸಹ ಉಸ್ತುವಾರಿ: ಎ.ಮಂಜುನಾಥ್

ಬೆಂಗಳೂರು ಉತ್ತರ

ಉಸ್ತುವಾರಿ: ಟಿ.ಎನ್.ಜವರಾಯಿ ಗೌಡ,

ಸಹ ಉಸ್ತುವಾರಿ: ಎಂ.ಮುನಿಸ್ವಾಮಿ

ಬೆಂಗಳೂರು ಸೆಂಟ್ರಲ್

ಉಸ್ತುವಾರಿ: ಹೆಚ್.ಎಂ.ರಮೇಶ್ ಗೌಡ

ಸಹ ಉಸ್ತುವಾರಿ: ವಿ.ನಾರಾಯಣ ಸ್ವಾಮಿ, ಪ್ರಶಾಂತಿ ಗಾಂವ್ಕರ್

ಬೆಂಗಳೂರು ದಕ್ಷಿಣ

ಉಸ್ತುವಾರಿ: ಕುಪೇಂದ್ರ ರೆಡ್ಡಿ

ಸಹ ಉಸ್ತುವಾರಿ: ಟಿ.ಎ.ಶರವಣ, ಆರ್.ಪ್ರಕಾಶ್

ಚಿಕ್ಕಬಳ್ಳಾಪುರ

ಉಸ್ತುವಾರಿ: ನಿಸರ್ಗ ನಾರಾಯಣಸ್ವಾಮಿ

ಸಹ ಉಸ್ತುವಾರಿ: ಇ.ಕೃಷ್ಣಪ್ಪ, ಚೌಡರೆಡ್ಡಿ ತೂಪಲ್ಲಿ, ಕೆ.ಪಿ.ಬಚ್ಚೇಗೌಡ, ಬಿ.ಎನ್.ರವಿಕುಮಾರ್

ಕೋಲಾರ

ಉಸ್ತುವಾರಿ: ಜಿ.ಕೆ.ವೆಂಕಟ ಶಿವಾರೆಡ್ಡಿ

ಸಹ ಉಸ್ತುವಾರಿ: ಸಮೃದ್ಧಿ ಮಂಜುನಾಥ್, ಎಂ.ಕೃಷ್ಣಾರೆಡ್ಡಿ, ಇಂಚರ ಗೋವಿಂದರಾಜು

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್