Kannada News Karnataka arecanut price in shivamogga sagara mangalore siddapura sirsi kumta bantwala on June 09 know more on betel nut price
Arecanut Price 9 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಜೂನ್ 09 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 09 ಜೂನ್ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ
Rakesh Nayak Manchi
Updated on:
Jun 09, 2023 | 6:49 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 09-06-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕಾ ₹12500 ₹25000
ಹೊಸ ವೆರೈಟಿ ₹27500 ₹40500
ಹಳೆ ವೆರೈಟಿ ₹48000 ₹53000
ಬೆಳ್ತಂಗಡಿ ಅಡಿಕೆ ಧಾರಣೆ
ಹೊಸ ವೆರೈಟಿ ₹29000 ₹40000
ಹಳೆ ವೆರೈಟಿ ₹36000 ₹46500
ಭದ್ರಾವತಿ ಅಡಿಕೆ ಧಾರಣೆ
ರಾಶಿ ₹44199 ₹50469
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30000 ₹40500
ಹಳೆ ವೆರೈಟಿ ₹40000 ₹53000
ಕುಮಟಾ ಅಡಿಕೆ ಧಾರಣೆ
ಚಿಪ್ಪು ₹29999 ₹32809
ಕೋಕಾ ₹19999 ₹32799
ಫ್ಯಾಕ್ಟರಿ ₹14609 ₹23179
ಹಳೆ ಚಾಲಿ ₹36599 ₹39599
ಹೊಸ ಚಾಲಿ ₹35999 ₹37619
ಪುತ್ತೂರು ಅಡಿಕೆ ಧಾರಣೆ
ಕೋಕಾ ₹11000 ₹25000
ಹೊಸ ವೆರೈಟಿ ₹33500 ₹40500
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹45000 ₹54550
ಗೊರಬಲು ₹17001 ₹37258
ರಾಶಿ ₹35499 ₹50258
ಸರಕು ₹52233 ₹83540
ಸಿದ್ದಾಪುರ ಅಡಿಕೆ ಧಾರಣೆ
ಬಿಳೆಗೋಟು ₹28909 ₹33699
ಚಾಲಿ ₹35809 ₹38111
ಕೋಕಾ ₹28919 ₹32889
ಹಳೆ ಚಾಲಿ ₹36899 ₹37689
ಕೆಂಪುಗೋಟು ₹31312 ₹32589
ರಾಶಿ ₹44209 ₹48349
ತಟ್ಟಿಬೆಟ್ಟೆ ₹38889 ₹43209
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹35199 ₹46899
ಬಿಳೆಗೋಟು ₹23699 ₹32933
ಚಾಲಿ ₹35098 ₹38201
ಕೆಂಪುಗೋಟು ₹26296 ₹36099
ರಾಶಿ ₹45499 ₹48098
ಯಲ್ಲಾಪುರ ಅಡಿಕೆ ಧಾರಣೆ
ಅಪ್ಪಿ ₹54429 ₹66318
ಬಿಳೆಗೋಟು ₹26899 ₹34866
ಚಾಲಿ ₹34699 ₹38070
ಕೋಕಾ ₹18618 ₹32016
ಕೆಂಪುಗೋಟು ₹28011 ₹34726
ರಾಶಿ ₹43599 ₹53399
ತಟ್ಟಿಬೆಟ್ಟೆ ₹38090 ₹47100
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.