Arecanut Price 22 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ರೇಟ್ ಹೀಗಿದೆ

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ಏರುಪೇರು ಆಗುತ್ತಿರುತ್ತವೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 22 ಜೂನ್​ 2023 ರ ಅಡಿಕೆ ಧಾರಣೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 22 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ರೇಟ್ ಹೀಗಿದೆ
ಇಂದಿನ ಅಡಿಕೆ ಧಾರಣೆ
Rakesh Nayak Manchi

Updated on: Jun 22, 2023 | 6:40 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 22 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12500 ₹25000
  • ಹೊಸ ವೆರೈಟಿ ₹27500 ₹41500
  • ಹಳೆ ವೆರೈಟಿ ₹48000 ₹50500

ಬೆಂಗಳೂರು ಅಡಿಕೆ ಧಾರಣೆ

  • ಇತರೆ ₹55000 ₹60000

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹52699 ₹54199

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹28099 ₹33369
  • ಕೋಕಾ ₹18699 ₹33769
  • ಹಳೆ ಚಾಲಿ ₹37269 ₹40069ಹೊ
  • ಸ ಚಾಲಿ ₹35900 ₹39769

ಸಾಗರ ಅಡಿಕೆ ಧಾರಣೆ

  • ಬಿಳಿಗೋಟು ₹23069 ₹33299
  • ಚಾಲಿ ₹34270 ₹39601
  • ಕೋಕಾ ₹21290 ₹36599
  • ಕೆಂಪುಗೋಟು ₹31599 ₹39109
  • ರಾಶಿ ₹36099 ₹52319
  • ಸಿಪ್ಪೆಗೋಟು ₹12345 ₹22599

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46666 ₹54369
  • ಗೊರಬಲು ₹18001 ₹40069
  • ರಾಶಿ ₹36066 ₹53999
  • ಸರಕು ₹47000 ₹86100

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹29619 ₹33699
  • ಚಾಲಿ ₹36499 ₹39399
  • ಕೋಕಾ ₹28619 ₹32899
  • ಹಳೆಚಾಲಿ ₹37889 ₹37889
  • ಕೆಂಪುಗೋಟು ₹33000 ₹33799
  • ರಾಶಿ₹ 45099 ₹50509
  • ತಟ್ಟಿಬೆಟ್ಟೆ ₹39389 ₹48599

ಶಿರಸಿ ಅಡಿಕೆ ಧಾರಣೆ

  • ಇತರೆ ₹23809 ₹23809
  • ಬೆಟ್ಟೆ ₹34910 ₹49499
  • ಬಿಳಿಗೋಟು ₹22699 ₹34499
  • ಚಾಲಿ ₹35019 ₹40158
  • ಕೆಂಪುಗೋಟು ₹26699 ₹37999
  • ರಾಶಿ ₹46518 ₹51399

ಯಲ್ಲಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹28899 ₹35599
  • ಚಾಲಿ ₹35299 ₹39711
  • ಕೋಕಾ ₹18899 ₹33300
  • ಕೆಂಪುಗೋಟು ₹31700 ₹36206
  • ರಾಶಿ ₹43986 ₹54619
  • ತಟ್ಟಿಬೆಟ್ಟೆ ₹41690 ₹48469
  • ಅಪಿ ₹58318 ₹60179

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us