TV9 Kannada Karnataka Arecanut price today Check here betel nut and cocoa price on February 12 in major markets of Karnataka as follows
Adike Rate: ಫೆಬ್ರವರಿ 12 | ಇಂದಿನ ಅಡಿಕೆ ಧಾರಣೆ | ಕೋಕೋ ದರ ಹೀಗಿದೆ
ಫೆಬ್ರವರಿ 12 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ
Image Credit source: Getty Images
Rakesh Nayak Manchi
Updated on:
Feb 12, 2024 | 7:54 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ ಇಂದಿನ (ಫೆಬ್ರವರಿ 12) ಅಡಿಕೆ ಬೆಲೆ (Arecanut Price today) ಹಾಗೂ ಕೋಕೋ ದರ (Cocoa Rate) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹18,000 ₹28,500
ಹೊಸ ವೆರೈಟಿ ₹28,500 ₹35,000
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹25,000 ₹35,000
ಕುಮಟಾ ಅಡಿಕೆ ಧಾರಣೆ
ಕೋಕೋ ₹15,699 ₹26,569
ಚಿಪ್ಪು ₹28,010 ₹31,509
ಫ್ಯಾಕ್ಟರಿ ₹11,069 ₹20,990
ಹಣ್ಣು ₹30,169 ₹34,509
ಪಾವಗಡ ಅಡಿಕೆ ಧಾರಣೆ
ಕೆಂಪು ₹30,000 ₹42,000
ಪುತ್ತೂರು ಅಡಿಕೆ ಧಾರಣೆ
ಹೊಸ ವೆರೈಟಿ ₹26,500 ₹35,000
ಸಾಗರ ಅಡಿಕೆ ಧಾರಣೆ
ಸಿಪ್ಪೆಗೋಟು ₹8,899 ₹19,415
ಬಿಳಿಗೊಟು ₹11,099 ₹29,210
ಕೆಂಪು ಗೋಟು ₹20,569 ₹34,699
ಕೋಕೋ ₹11,989 ₹27,899
ರಾಶಿ ₹29,280 ₹48,070
ಚಾಲಿ ₹24,699 ₹35,600
ಸಿದ್ದಾಪುರ ಅಡಿಕೆ ಧಾರಣೆ
ಬಿಳಿಗೋಟು ₹28,29 ₹31,576
ಕೆಂಪು ಗೋಟು ₹30,089 ₹35,899
ಕೋಕೋ ₹27,399 ₹31,399
ತಟ್ಟಿ ಬೆಟ್ಟೆ ₹39,899 ₹43,819
ರಾಶಿ ₹42,419 ₹47,139
ಚಾಲಿ ₹35,019 ₹37,499
ಹಣ್ಣು ₹31,179 ₹35,179
ಶಿರಸಿ ಅಡಿಕೆ ಧಾರಣೆ
ಬಿಳಿಗೋಟು ₹25,109 ₹35,099
ಕೆಂಪು ಗೋಟು ₹31,618 ₹35,699
ಬೆಟ್ಟೆ ₹38,561 ₹44,608
ರಾಶಿ ₹43,208 ₹47,639
ಚಾಲಿ ₹34,039 ₹38,399
ತರೀಕೆರೆ ಅಡಿಕೆ ಧಾರಣೆ
ಪುಡಿ ₹10,000 ₹15,000
ರಾಶಿ ₹50,000 ₹50,000
ಚಾಲಿ ₹24,000 ₹24,000
ತುಮಕೂರು ಅಡಿಕೆ ಧಾರಣೆ
ರಾಶಿ ₹42,800 ₹46,400
ಯಲ್ಲಾಪುರ ಅಡಿಕೆ ಧಾರಣೆ
ಬಿಳಿಗೋಟು ₹21,899 ₹30,199
ಅಪಿ ₹54,779 ₹65,509
ಕೆಂಪು ಗೋಟು ₹26,019 ₹36,799
ಕೋಕಾ ₹16,899 ₹28,899
ತಟ್ಟಿ ಬೆಟ್ಟೆ ₹37,040 ₹45,600
ರಾಶಿ ₹46,009 ₹53,869
ಚಾಲಿ ₹32,299 ₹38,709
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.