AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಕಾವತಿ ನದಿಯಲ್ಲಿ.. ಸೇನೆಯಲ್ಲಿ ಬಳಸುವ ಶೆಲ್​ ಮಾದರಿ ಸ್ಫೋಟಕ ಪತ್ತೆ

ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದ ಬಳಿ ಹರಿಯುವ ಅರ್ಕಾವತಿ ನದಿಯಲ್ಲಿ ಸ್ಫೋಟಕ ವಸ್ತು ಪತ್ತೆಯಾಗಿದೆ. ಸೇನೆಯಲ್ಲಿ ಬಳಸುವ ಶೆಲ್​ ಮಾದರಿ ಸ್ಫೋಟಕ ಪತ್ತೆಯಾಗಿದೆ.

ಅರ್ಕಾವತಿ ನದಿಯಲ್ಲಿ.. ಸೇನೆಯಲ್ಲಿ ಬಳಸುವ ಶೆಲ್​ ಮಾದರಿ ಸ್ಫೋಟಕ ಪತ್ತೆ
ಅರ್ಕಾವತಿ ನದಿಯಲ್ಲಿ.. ಶೆಲ್​ ಮಾದರಿ ಸ್ಫೋಟಕ ಪತ್ತೆ
KUSHAL V
|

Updated on: Dec 17, 2020 | 6:14 PM

Share

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದ ಬಳಿ ಹರಿಯುವ ಅರ್ಕಾವತಿ ನದಿಯಲ್ಲಿ ಸ್ಫೋಟಕ ವಸ್ತು ಪತ್ತೆಯಾಗಿದೆ. ಸೇನೆಯಲ್ಲಿ ಬಳಸುವ ಶೆಲ್​ ಮಾದರಿ ಸ್ಫೋಟಕ ಪತ್ತೆಯಾಗಿದೆ.

ಅಂದ ಹಾಗೆ, 7 ತಿಂಗಳ ಹಿಂದೆ ಇದೇ ಸ್ಥಳದಲ್ಲಿ 7 ಶೆಲ್​ಗಳು ಪತ್ತೆಯಾಗಿದ್ದವು. ಆಗ, ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಇದೀಗ ಇದೇ ಸ್ಥಳದಲ್ಲಿ ಮತ್ತೆ ಶೆಲ್​​ಗಳು ಪತ್ತೆಯಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಹುಟ್ಟಿದೆ.

ಕ್ಲಿನಿಕ್​ ಮೇಲೆ ದಾಳಿ ಮಾಡಿದ್ದಕ್ಕೆ MTB ಆಪ್ತನಿಂದ ಧಮ್ಕಿ.. ಮನನೊಂದು ಹೊಸಕೋಟೆ THO ನಾಪತ್ತೆ

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ