AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಕಾವತಿ ನದಿಯಲ್ಲಿ.. ಸೇನೆಯಲ್ಲಿ ಬಳಸುವ ಶೆಲ್​ ಮಾದರಿ ಸ್ಫೋಟಕ ಪತ್ತೆ

ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದ ಬಳಿ ಹರಿಯುವ ಅರ್ಕಾವತಿ ನದಿಯಲ್ಲಿ ಸ್ಫೋಟಕ ವಸ್ತು ಪತ್ತೆಯಾಗಿದೆ. ಸೇನೆಯಲ್ಲಿ ಬಳಸುವ ಶೆಲ್​ ಮಾದರಿ ಸ್ಫೋಟಕ ಪತ್ತೆಯಾಗಿದೆ.

ಅರ್ಕಾವತಿ ನದಿಯಲ್ಲಿ.. ಸೇನೆಯಲ್ಲಿ ಬಳಸುವ ಶೆಲ್​ ಮಾದರಿ ಸ್ಫೋಟಕ ಪತ್ತೆ
ಅರ್ಕಾವತಿ ನದಿಯಲ್ಲಿ.. ಶೆಲ್​ ಮಾದರಿ ಸ್ಫೋಟಕ ಪತ್ತೆ
KUSHAL V
|

Updated on: Dec 17, 2020 | 6:14 PM

Share

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದ ಬಳಿ ಹರಿಯುವ ಅರ್ಕಾವತಿ ನದಿಯಲ್ಲಿ ಸ್ಫೋಟಕ ವಸ್ತು ಪತ್ತೆಯಾಗಿದೆ. ಸೇನೆಯಲ್ಲಿ ಬಳಸುವ ಶೆಲ್​ ಮಾದರಿ ಸ್ಫೋಟಕ ಪತ್ತೆಯಾಗಿದೆ.

ಅಂದ ಹಾಗೆ, 7 ತಿಂಗಳ ಹಿಂದೆ ಇದೇ ಸ್ಥಳದಲ್ಲಿ 7 ಶೆಲ್​ಗಳು ಪತ್ತೆಯಾಗಿದ್ದವು. ಆಗ, ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಇದೀಗ ಇದೇ ಸ್ಥಳದಲ್ಲಿ ಮತ್ತೆ ಶೆಲ್​​ಗಳು ಪತ್ತೆಯಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಹುಟ್ಟಿದೆ.

ಕ್ಲಿನಿಕ್​ ಮೇಲೆ ದಾಳಿ ಮಾಡಿದ್ದಕ್ಕೆ MTB ಆಪ್ತನಿಂದ ಧಮ್ಕಿ.. ಮನನೊಂದು ಹೊಸಕೋಟೆ THO ನಾಪತ್ತೆ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?