AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರುತ್ತಿದ್ದ ಇಬ್ಬರ ಬಂಧನ

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 35 ಲಕ್ಷ ಮೌಲ್ಯದ 350 ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರುತ್ತಿದ್ದ ಇಬ್ಬರ ಬಂಧನ
ಬಂಧಿತ ಆರೋಪಿಗಳು
shruti hegde
|

Updated on:Mar 19, 2021 | 1:44 PM

Share

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಸೇರಿ ಇಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್​ ಪೊಲೀಸರು ಬಂಧಿಸಿದ್ದಾರೆ. ಒಕೋರೋ ಕ್ರಿಶ್ಚಿಯಾನಾ ಇಫೆನಿ ಮತ್ತು ರೋಹಿತ್ ಕ್ರಿಸ್ಟೊಫರ್ ಬಂಧಿತ ಆರೋಪಿಗಳಾಗಿದ್ದಾರೆ.

ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿ ಬಿದ್ದಿದ್ದು, 35 ಲಕ್ಷ ಮೌಲ್ಯದ 350 ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ನೈಜೀರಿಯನ್ ಪ್ರಜೆಯಾದ ಓರ್ವ 2018ರಲ್ಲಿ ಟೂರಿಸ್ಟ್ ವೀಸಾದಲ್ಲಿ ಭಾರತಕ್ಕೆ ಬಂದಿಳಿದಿದ್ದ. ಮೂರು ತಿಂಗಳ ಮಟ್ಟಿಗೆ ದೇಶಕ್ಕೆ ಬಂದಿದ್ದವ ಇಲ್ಲಿಯೇ ಠಿಕಾಣಿ ಹೂಡಿದ್ದ. ಬೆಂಗಳೂರು ಶೂಟರ್ಸ್ ಎಂಬ ಫುಟ್ ಬಾಲ್ ಅಕಾಡಮಿಯಲ್ಲಿ ರೋಹಿತ್ ಕ್ರಿಸ್ಟೊಫರ್ ಎಂಬುವವರ ಪರಿಚಯವಾಗಿತ್ತು. ರೋಹಿತ್ ಕ್ರಿಸ್ಟೊಫರ್ ಮುಖಾಂತರ ರಾಮಮೂರ್ತಿನಗರ ಕೆ.ಆರ್.ಪುರಂ ಭಾಗದಲ್ಲಿರುವ ಆಫ್ರಿಕನ್ ಪ್ರಜೆಗಳಿಗೆ ಡ್ರಗ್ ಸಪ್ಲೈ ಮಾಡುತ್ತಿದ್ದರು.

ಆರೋಪಿಗಳು ಕೊರಿಯರ್ ಮುಖಾಂತರ ಎಂಡಿಎಂಎ ತರಿಸಿ ಮಾರಾಟ ಮಾಡುತ್ತಿದ್ದರು. ಯೂ ಕ್ಯಾಷ್, ಮನಿಟ್ರಾನ್ಸ್ಫರ್ ಮುಖಾಂತರ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು.  ಆರೋಪಿಗಳ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದ್ವಿಚಕ್ರ ವಾಹನ​​, ಮೊಬೈಲ್​​​ ಕದಿಯುತ್ತಿದ್ದ ಮೂವರ ಬಂಧನ ದ್ವಿಚಕ್ರ ವಾಹನ​​, ಮೊಬೈಲ್​​​ ಕದಿಯುತ್ತಿದ್ದ ಮೂವರನ್ನು ಕಾಟನ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯ್ಯದ್ ಅರ್ಬಾಜ್, ದಾದಾಪೀರ್ ಮತ್ತು ಜಬ್ಬಿ ಪಾಶಾ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 16 ಮೊಬೈಲ್, 3 ದ್ವಿಚಕ್ರ ವಾಹನ ಹಾಗೂ ನಗದು ಜಪ್ತಿ ಮಾಡಲಾಗಿದೆ. ಬ್ಯಾಡರಹಳ್ಳಿ, ಮಹಾಲಕ್ಷ್ಮೀ ಲೇಔಟ್​ ಠಾಣೆಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್‌ಗಳ ಬಂಧನ.. 75 ಲಕ್ಷ ಮೌಲ್ಯದ ಡ್ರಗ್ ಸೀಜ್

ಸಿಸಿಬಿ ಪೊಲೀಸರಿಂದ ನೈಜೀರಿಯನ್ ಡ್ರಗ್​ ಪೆಡ್ಲರ್ಸ್ ಸೆರೆ.. ಬಂಧಿತರಿಂದ 15 ಲಕ್ಷ ಮೌಲ್ಯದ ಡ್ರಗ್ಸ್ ವಶ..!

Published On - 1:37 pm, Fri, 19 March 21

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್