AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ಆರೋಪಿಯ ಬಂಧನ; ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ

ಮೇ 29ರಂದು ಸುರಪುರ ತಾಲೂಕಿನ ಯಾಳಗಿ ಗ್ರಾಮದ ಬಳಿ 3.3 ಲಕ್ಷ ಮೌಲ್ಯದ 22 ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ವಿಜಯಪುರ ಜಿಲ್ಲೆ ಬಬಲೇಶ್ವರ ಮೂಲದ ಆರೋಪಿ ಅಶೋಕ್(33)ನನ್ನು ಯಾದಗಿರಿ ಜಿಲ್ಲೆ ಕೆಂಭಾವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ಆರೋಪಿಯ ಬಂಧನ; ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jun 08, 2022 | 8:59 PM

Share

ಯಾದಗಿರಿ: ಮೇ 29ರಂದು ಸುರಪುರ (Surapur) ತಾಲೂಕಿನ ಯಾಳಗಿ ಗ್ರಾಮದ ಬಳಿ 3.3 ಲಕ್ಷ ಮೌಲ್ಯದ 22 ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ವಿಜಯಪುರ (Vjayapur) ಜಿಲ್ಲೆ ಬಬಲೇಶ್ವರ (Bableshwar) ಮೂಲದ ಆರೋಪಿ ಅಶೋಕ್(33)ನನ್ನು ಯಾದಗಿರಿ ಜಿಲ್ಲೆ ಕೆಂಭಾವಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 14 ಸೋಲಾರ್ ಪ್ಯಾನಲ್, 2.1 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಇದನ್ನು ಓದಿ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರ ಶವ ಪತ್ತೆ; ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್​ ಮೆಸೇಜ್

ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ 

ಚಿಕ್ಕಮಗಳೂರು:  ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳನ್ನು ಚಿಕ್ಕಮಗಳೂರು ಅರಣ್ಯ ಸಂಚಾರಿ ದಳ ಪೊಲೀಸರು ಚಿಕ್ಕಮಗಳೂರು ಹೊರವಲಯದ ಇಂದಾವರದಲ್ಲಿ ಬಂಧಿಸಿದ್ದಾರೆ. ಪರ್ವತ, ಕಾಂತರಾಜು, ಶ್ರೀನಿವಾಸ್ ಬಂಧಿತ ಆರೋಪಿಗಳು. 1 ವರ್ಷದ ಹಿಂದೆ ರವಿ ಎಂಬುವನಿಂದ ಚಿರತೆ ಚರ್ಮ ಪಡೆದಿದ್ದರು. ಚಿರತೆ ಚರ್ಮಕ್ಕೆ ಬೇಡಿಕೆ ಹಿನ್ನೆಲೆ ಮಾರಾಟಕ್ಕೆ ಮುಂದಾಗಿದ್ದರು. ಈ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!