AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ಆರೋಪಿಯ ಬಂಧನ; ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ

ಮೇ 29ರಂದು ಸುರಪುರ ತಾಲೂಕಿನ ಯಾಳಗಿ ಗ್ರಾಮದ ಬಳಿ 3.3 ಲಕ್ಷ ಮೌಲ್ಯದ 22 ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ವಿಜಯಪುರ ಜಿಲ್ಲೆ ಬಬಲೇಶ್ವರ ಮೂಲದ ಆರೋಪಿ ಅಶೋಕ್(33)ನನ್ನು ಯಾದಗಿರಿ ಜಿಲ್ಲೆ ಕೆಂಭಾವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ಆರೋಪಿಯ ಬಂಧನ; ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 08, 2022 | 8:59 PM

Share

ಯಾದಗಿರಿ: ಮೇ 29ರಂದು ಸುರಪುರ (Surapur) ತಾಲೂಕಿನ ಯಾಳಗಿ ಗ್ರಾಮದ ಬಳಿ 3.3 ಲಕ್ಷ ಮೌಲ್ಯದ 22 ಸೋಲಾರ್  ಪ್ಯಾನಲ್​ಗಳನ್ನು ಕಳ್ಳತನ ಮಾಡಿದ್ದ ವಿಜಯಪುರ (Vjayapur) ಜಿಲ್ಲೆ ಬಬಲೇಶ್ವರ (Bableshwar) ಮೂಲದ ಆರೋಪಿ ಅಶೋಕ್(33)ನನ್ನು ಯಾದಗಿರಿ ಜಿಲ್ಲೆ ಕೆಂಭಾವಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 14 ಸೋಲಾರ್ ಪ್ಯಾನಲ್, 2.1 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಇದನ್ನು ಓದಿ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರ ಶವ ಪತ್ತೆ; ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್​ ಮೆಸೇಜ್

ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ 

ಚಿಕ್ಕಮಗಳೂರು:  ಚಿರತೆ ಚರ್ಮ ಮಾರುತ್ತಿದ್ದ ಮೂವರು ಆರೋಪಿಗಳನ್ನು ಚಿಕ್ಕಮಗಳೂರು ಅರಣ್ಯ ಸಂಚಾರಿ ದಳ ಪೊಲೀಸರು ಚಿಕ್ಕಮಗಳೂರು ಹೊರವಲಯದ ಇಂದಾವರದಲ್ಲಿ ಬಂಧಿಸಿದ್ದಾರೆ. ಪರ್ವತ, ಕಾಂತರಾಜು, ಶ್ರೀನಿವಾಸ್ ಬಂಧಿತ ಆರೋಪಿಗಳು. 1 ವರ್ಷದ ಹಿಂದೆ ರವಿ ಎಂಬುವನಿಂದ ಚಿರತೆ ಚರ್ಮ ಪಡೆದಿದ್ದರು. ಚಿರತೆ ಚರ್ಮಕ್ಕೆ ಬೇಡಿಕೆ ಹಿನ್ನೆಲೆ ಮಾರಾಟಕ್ಕೆ ಮುಂದಾಗಿದ್ದರು. ಈ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!