AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟರ್‌ಬಡ್ಡಿ ದಂಧೆಕೋರರ ಕಿರುಕುಳ.. ಮಗನನ್ನು ಕಳೆದುಕೊಂಡು ಕಣ್ಣೀರಿಟ್ಟ ಜಾನಪದ ಕಲಾವಿದೆ ಬೋವಿ ಜಯಮ್ಮ

ಮಾನವೀಯತೆ ಮರೆತು ಸಾವಿನ ಮನೆಗೆ ಬಂದು ಬಡ್ಡಿ ಹಣಕ್ಕಾಗಿ ಕುಟುಂಬಸ್ಥರನ್ನು ಪೀಡಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮೀಟರ್‌ಬಡ್ಡಿ ದಂಧೆಕೋರರ ಕಿರುಕುಳ.. ಮಗನನ್ನು ಕಳೆದುಕೊಂಡು ಕಣ್ಣೀರಿಟ್ಟ ಜಾನಪದ ಕಲಾವಿದೆ ಬೋವಿ ಜಯಮ್ಮ
ಶವ ಅಂತ್ಯಕ್ರಿಯೆ ಮಾಡಲೂ ಬಿಡದೆ ಸಾಲದ ಹಣಕ್ಕೆ ಬೇಡಿಕೆ ಇಟ್ಟ ಮೀಟರ್‌ಬಡ್ಡಿ ದಂಧೆಕೋರರು
ಆಯೇಷಾ ಬಾನು
|

Updated on: Jan 10, 2021 | 9:28 AM

Share

ಚಿತ್ರದುರ್ಗ: ಜಿಲ್ಲೆಯಲ್ಲಿ ಮೀಟರ್‌ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದೆ. ಮಾನವೀಯತೆ ಮರೆತು ಸಾವಿನ ಮನೆಗೆ ಬಂದು ಬಡ್ಡಿ ಹಣಕ್ಕಾಗಿ ಕುಟುಂಬಸ್ಥರನ್ನು ಪೀಡಿಸಿದ ಘಟನೆ ನಡೆದಿದೆ. ಮೃತದೇಹ ಮಣ್ಣು ಮಾಡಲೂ ಬಿಡದೆ ಸಾಲದ ಹಣಕ್ಕೆ ಬೇಡಿಕೆ ಇಟ್ಟು ದರ್ಪ ಮೆರೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಜಾನಪದ ಕಲಾವಿದೆ ಬೋವಿ ಜಯಮ್ಮರ ಪುತ್ರ ಅರುಣ್ ಮತ್ತು ಕುಟುಂಬ ಅಂಬೇಡ್ಕರ್ ಬಡಾವಣೆಯಲ್ಲಿ ವಾಸವಾಗಿದ್ದರು. ಕೆಲ ಕಾರಣಗಳಿಂದ ಅರುಣ್, ಬೋವಿಹಟ್ಟಿಯ ಭಾಗ್ಯಮ್ಮ, ಸುಮಾ ಎಂಬುವವರ ಬಳಿ ಸಾಲಪಡೆದಿದ್ದರು. ಆದ್ರೆ ಸಾಲ ತೀರಿಸುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತದೇಹ ಮನೆಯಲ್ಲೇ ಇರುವಾಗಲೇ ಮಾನವೀಯತೆ ಮರೆತು ಸಾವಿನ ಮನೆಗೆ ಬಂದು ಬಡ್ಡಿ ಹಣಕ್ಕಾಗಿ ಕುಟುಂಬಸ್ಥರನ್ನು ಪೀಡಿಸಿದ್ದಾರಂತೆ. ಶವ ಅಂತ್ಯಕ್ರಿಯೆ ಮಾಡಲೂ ಬಿಡದೆ ಸಾಲದ ಹಣ ಕೇಳಿದ್ದಾರೆ ಎಂದು ಅರುಣ್ ಪತ್ನಿ ಅನುಷಾ ಬೋವಿಹಟ್ಟಿಯ ಭಾಗ್ಯಮ್ಮ, ಸುಮಾ ವಿರುದ್ಧ ದರ್ಪ ಆರೋಪಿಸಿದ್ದಾರೆ. ಜಾನಪದ ಕಲಾವಿದೆ ಬೋವಿ ಜಯಮ್ಮ ಪುತ್ರನ ಸಾವು, ಸಾಲಗಾರರ ಕಾಟದಿಂದ ಕಣ್ಣೀರಿಟ್ಟಿದ್ದಾರೆ. ಸಾಲಗಾರರ ಕಾಟದಿಂದ ಮುಕ್ತಿ ನೀಡುವಂತೆ ಟಿವಿ9 ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಆರೋಪ, ಕಾಮಗಾರಿ ಹೆಸರಲ್ಲಿ ನಡೀತಿದೆಯಾ ಅಕ್ರಮ ಮಣ್ಣು ಗಣಿಗಾರಿಕೆ?

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!