AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘HDK ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ, ಅದಕ್ಕೆ ಸರ್ಕಾರ ಪತನವಾಗಿದ್ದು’

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ ಎಂದು ಅರವಿಂದ‌ ಲಿಂಬಾವಳಿ ತಿರುಗೇಟು ಕೊಟ್ಟಿದ್ದಾರೆ. ಹಿಂದೆ ಇತಿಹಾಸ ನೋಡಿದ್ರೆ ಯಾರು ಯಾರಿಗೆ ಕಾಟ ಕೊಟ್ಟಿದ್ದಾರೆ ಅನ್ನೋದು ಗೊತ್ತಾಗುತ್ತದೆ, ಧರಂ ಸಿಂಗ್ ಸರ್ಕಾರ ಇದ್ದಾಗ ಧರಂ‌ಸಿಂಗ್ ಗೆ ಕಾಟ ಕೊಟ್ಟಿದ್ಯಾರು? ಯಡಿಯೂರಪ್ಪನವರ ಜೊತೆ ಸೇರಿ ಸರ್ಕಾರ ಮಾಡಿದಾಗ ಸ್ಥಾನ ಬಿಟ್ಟುಕೊಡದೇ ಕಾಟ ಕೊಟ್ಟಿದ್ಯಾರು? ಈಗ ಕಾಂಗ್ರೆಸ್ ಜೊತೆ ಅತಿ ಕಡಿಮೆ ಸ್ಥಾನ ಬಂದಾಗಲೂ ಸರ್ಕಾರ ಮಾಡಿ ತಾರತಮ್ಯ ಮಾಡಿದ್ಯಾರು? ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದರ […]

'HDK ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ, ಅದಕ್ಕೆ ಸರ್ಕಾರ ಪತನವಾಗಿದ್ದು'
ಸಾಧು ಶ್ರೀನಾಥ್​
|

Updated on:Nov 18, 2019 | 1:34 PM

Share

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ ಎಂದು ಅರವಿಂದ‌ ಲಿಂಬಾವಳಿ ತಿರುಗೇಟು ಕೊಟ್ಟಿದ್ದಾರೆ.

ಹಿಂದೆ ಇತಿಹಾಸ ನೋಡಿದ್ರೆ ಯಾರು ಯಾರಿಗೆ ಕಾಟ ಕೊಟ್ಟಿದ್ದಾರೆ ಅನ್ನೋದು ಗೊತ್ತಾಗುತ್ತದೆ, ಧರಂ ಸಿಂಗ್ ಸರ್ಕಾರ ಇದ್ದಾಗ ಧರಂ‌ಸಿಂಗ್ ಗೆ ಕಾಟ ಕೊಟ್ಟಿದ್ಯಾರು? ಯಡಿಯೂರಪ್ಪನವರ ಜೊತೆ ಸೇರಿ ಸರ್ಕಾರ ಮಾಡಿದಾಗ ಸ್ಥಾನ ಬಿಟ್ಟುಕೊಡದೇ ಕಾಟ ಕೊಟ್ಟಿದ್ಯಾರು? ಈಗ ಕಾಂಗ್ರೆಸ್ ಜೊತೆ ಅತಿ ಕಡಿಮೆ ಸ್ಥಾನ ಬಂದಾಗಲೂ ಸರ್ಕಾರ ಮಾಡಿ ತಾರತಮ್ಯ ಮಾಡಿದ್ಯಾರು?

ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದರ ಪರಿಣಾಮ ಸರ್ಕಾರ ಬೀಳುವಂತಾಯ್ತು. ಭ್ರಷ್ಟ ಸರ್ಕಾರದ ವಿರುದ್ಧ, ಅಭಿವೃದ್ಧಿ ಮಾಡದೆ ತಾರತಮ್ಯ ಮಾಡಿದ್ದರಿಂದ ಎಲ್ಲಾ ಶಾಸಕರು ಹೊರಗೆ ಬಂದಿದ್ದಾರೆ ವಿನಹ ಬೇರೆನಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಗೆ ಕೆ ಆರ್ ಪುರಂ ನಲ್ಲಿ ಲಿಂಬಾವಳಿ ಹೇಳಿದ್ದಾರೆ.

Published On - 1:34 pm, Mon, 18 November 19

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್