AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘HDK ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ, ಅದಕ್ಕೆ ಸರ್ಕಾರ ಪತನವಾಗಿದ್ದು’

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ ಎಂದು ಅರವಿಂದ‌ ಲಿಂಬಾವಳಿ ತಿರುಗೇಟು ಕೊಟ್ಟಿದ್ದಾರೆ. ಹಿಂದೆ ಇತಿಹಾಸ ನೋಡಿದ್ರೆ ಯಾರು ಯಾರಿಗೆ ಕಾಟ ಕೊಟ್ಟಿದ್ದಾರೆ ಅನ್ನೋದು ಗೊತ್ತಾಗುತ್ತದೆ, ಧರಂ ಸಿಂಗ್ ಸರ್ಕಾರ ಇದ್ದಾಗ ಧರಂ‌ಸಿಂಗ್ ಗೆ ಕಾಟ ಕೊಟ್ಟಿದ್ಯಾರು? ಯಡಿಯೂರಪ್ಪನವರ ಜೊತೆ ಸೇರಿ ಸರ್ಕಾರ ಮಾಡಿದಾಗ ಸ್ಥಾನ ಬಿಟ್ಟುಕೊಡದೇ ಕಾಟ ಕೊಟ್ಟಿದ್ಯಾರು? ಈಗ ಕಾಂಗ್ರೆಸ್ ಜೊತೆ ಅತಿ ಕಡಿಮೆ ಸ್ಥಾನ ಬಂದಾಗಲೂ ಸರ್ಕಾರ ಮಾಡಿ ತಾರತಮ್ಯ ಮಾಡಿದ್ಯಾರು? ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದರ […]

'HDK ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ, ಅದಕ್ಕೆ ಸರ್ಕಾರ ಪತನವಾಗಿದ್ದು'
ಸಾಧು ಶ್ರೀನಾಥ್​
|

Updated on:Nov 18, 2019 | 1:34 PM

Share

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದಾರೆ ಎಂದು ಅರವಿಂದ‌ ಲಿಂಬಾವಳಿ ತಿರುಗೇಟು ಕೊಟ್ಟಿದ್ದಾರೆ.

ಹಿಂದೆ ಇತಿಹಾಸ ನೋಡಿದ್ರೆ ಯಾರು ಯಾರಿಗೆ ಕಾಟ ಕೊಟ್ಟಿದ್ದಾರೆ ಅನ್ನೋದು ಗೊತ್ತಾಗುತ್ತದೆ, ಧರಂ ಸಿಂಗ್ ಸರ್ಕಾರ ಇದ್ದಾಗ ಧರಂ‌ಸಿಂಗ್ ಗೆ ಕಾಟ ಕೊಟ್ಟಿದ್ಯಾರು? ಯಡಿಯೂರಪ್ಪನವರ ಜೊತೆ ಸೇರಿ ಸರ್ಕಾರ ಮಾಡಿದಾಗ ಸ್ಥಾನ ಬಿಟ್ಟುಕೊಡದೇ ಕಾಟ ಕೊಟ್ಟಿದ್ಯಾರು? ಈಗ ಕಾಂಗ್ರೆಸ್ ಜೊತೆ ಅತಿ ಕಡಿಮೆ ಸ್ಥಾನ ಬಂದಾಗಲೂ ಸರ್ಕಾರ ಮಾಡಿ ತಾರತಮ್ಯ ಮಾಡಿದ್ಯಾರು?

ಕಾಂಗ್ರೆಸ್ ಶಾಸಕರಿಗೆ ತಾರತಮ್ಯ ಮಾಡಿದ್ದರ ಪರಿಣಾಮ ಸರ್ಕಾರ ಬೀಳುವಂತಾಯ್ತು. ಭ್ರಷ್ಟ ಸರ್ಕಾರದ ವಿರುದ್ಧ, ಅಭಿವೃದ್ಧಿ ಮಾಡದೆ ತಾರತಮ್ಯ ಮಾಡಿದ್ದರಿಂದ ಎಲ್ಲಾ ಶಾಸಕರು ಹೊರಗೆ ಬಂದಿದ್ದಾರೆ ವಿನಹ ಬೇರೆನಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಗೆ ಕೆ ಆರ್ ಪುರಂ ನಲ್ಲಿ ಲಿಂಬಾವಳಿ ಹೇಳಿದ್ದಾರೆ.

Published On - 1:34 pm, Mon, 18 November 19

Follow Us
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ