AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು -ಇಬ್ಬರು ವಕೀಲರು ಜಲಸಮಾಧಿ, ಈಜಿ ದಡ ಸೇರಿದ ಒಬ್ಬ ವಕೀಲ

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ನಾಲೆಗೆ ಕಾರು ಉರುಳಿ ಬಿದ್ದು, ಇಬ್ಬರು ವಕೀಲರು ಜಲಸಮಾಧಿಯಾಗಿದ್ದಾರೆ.

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು -ಇಬ್ಬರು ವಕೀಲರು ಜಲಸಮಾಧಿ, ಈಜಿ ದಡ ಸೇರಿದ ಒಬ್ಬ ವಕೀಲ
ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು, ಇಬ್ಬರು ವಕೀಲರು ಸಾವು, ಈಜಿ ದಡ ಸೇರಿದ ಒಬ್ಬ ವಕೀಲ
TV9 Web
| Edited By: |

Updated on:Jul 29, 2022 | 9:08 PM

Share

ಮೈಸೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ಬಲದಂಡೆ ನಾಲೆಗೆ (kabini canal) ಕಾರು ಉರುಳಿ ಬಿದ್ದು, ಇಬ್ಬರು ವಕೀಲರು (advocates) ಜಲಸಮಾಧಿಯಾಗಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವಕೀಲರು ಈಜಿಕೊಂಡು ಸುರಕ್ಷಿತವಾಗಿ ದಡ ಸೇರಿದ್ದಾರೆ (car mishap).

ಚಿಕ್ಕದೇವಮ್ಮ ದೇವಸ್ಥಾನದ ಬೆಟ್ಟದಿಂದ ಕಬಿನಿ ಜಲಾಶಯಕ್ಕೆ ಹೋಗುತ್ತಿದ್ದಾಗ ಅವಘಡ… ಹುಣಸೂರಿನ ವಕೀಲರಾದ ಅಶೋಕ್, ದಿನೇಶ್, ಶಂಕರ್ ಕಾರಿನಲ್ಲಿದ್ದ ವಕೀಲರು. ಇವರು ಚಿಕ್ಕದೇವಮ್ಮ ದೇವಸ್ಥಾನದ ಬೆಟ್ಟದಿಂದ ಕಬಿನಿ ಜಲಾಶಯಕ್ಕೆ ಹೋಗುತ್ತಿದ್ದರು. ಕಾರು ನಿಯಂತ್ರಣ ತಪ್ಪಿ ಕಬಿನಿ ಬಲದಂಡೆ ನಾಲೆಗೆ ಉರುಳಿ ಬಿದ್ದಿದೆ. ಈ ವೇಳೆ ವಕೀಲ ಅಶೋಕ್ ಈಜಿ ದಡ ಸೇರಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ದಿನೇಶ್ ಮತ್ತು ಶಂಕರ್ ಸಾವನ್ನಪ್ಪಿದ್ದಾರೆ. ಸ್ಥಳೀಯರ ನೆರವಿನಿಂದ ಕಾರು ಮತ್ತು ಮೃತದೇಹಗಳನ್ನು ಪೊಲೀಸರು ಮೇಲೆತ್ತಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:05 pm, Fri, 29 July 22

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ