AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು -ಇಬ್ಬರು ವಕೀಲರು ಜಲಸಮಾಧಿ, ಈಜಿ ದಡ ಸೇರಿದ ಒಬ್ಬ ವಕೀಲ

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ನಾಲೆಗೆ ಕಾರು ಉರುಳಿ ಬಿದ್ದು, ಇಬ್ಬರು ವಕೀಲರು ಜಲಸಮಾಧಿಯಾಗಿದ್ದಾರೆ.

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು -ಇಬ್ಬರು ವಕೀಲರು ಜಲಸಮಾಧಿ, ಈಜಿ ದಡ ಸೇರಿದ ಒಬ್ಬ ವಕೀಲ
ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು, ಇಬ್ಬರು ವಕೀಲರು ಸಾವು, ಈಜಿ ದಡ ಸೇರಿದ ಒಬ್ಬ ವಕೀಲ
TV9 Web
| Edited By: |

Updated on:Jul 29, 2022 | 9:08 PM

Share

ಮೈಸೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ಬಲದಂಡೆ ನಾಲೆಗೆ (kabini canal) ಕಾರು ಉರುಳಿ ಬಿದ್ದು, ಇಬ್ಬರು ವಕೀಲರು (advocates) ಜಲಸಮಾಧಿಯಾಗಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವಕೀಲರು ಈಜಿಕೊಂಡು ಸುರಕ್ಷಿತವಾಗಿ ದಡ ಸೇರಿದ್ದಾರೆ (car mishap).

ಚಿಕ್ಕದೇವಮ್ಮ ದೇವಸ್ಥಾನದ ಬೆಟ್ಟದಿಂದ ಕಬಿನಿ ಜಲಾಶಯಕ್ಕೆ ಹೋಗುತ್ತಿದ್ದಾಗ ಅವಘಡ… ಹುಣಸೂರಿನ ವಕೀಲರಾದ ಅಶೋಕ್, ದಿನೇಶ್, ಶಂಕರ್ ಕಾರಿನಲ್ಲಿದ್ದ ವಕೀಲರು. ಇವರು ಚಿಕ್ಕದೇವಮ್ಮ ದೇವಸ್ಥಾನದ ಬೆಟ್ಟದಿಂದ ಕಬಿನಿ ಜಲಾಶಯಕ್ಕೆ ಹೋಗುತ್ತಿದ್ದರು. ಕಾರು ನಿಯಂತ್ರಣ ತಪ್ಪಿ ಕಬಿನಿ ಬಲದಂಡೆ ನಾಲೆಗೆ ಉರುಳಿ ಬಿದ್ದಿದೆ. ಈ ವೇಳೆ ವಕೀಲ ಅಶೋಕ್ ಈಜಿ ದಡ ಸೇರಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ದಿನೇಶ್ ಮತ್ತು ಶಂಕರ್ ಸಾವನ್ನಪ್ಪಿದ್ದಾರೆ. ಸ್ಥಳೀಯರ ನೆರವಿನಿಂದ ಕಾರು ಮತ್ತು ಮೃತದೇಹಗಳನ್ನು ಪೊಲೀಸರು ಮೇಲೆತ್ತಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:05 pm, Fri, 29 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?