AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ

Pratap Simha: ಸಂಸದನಾದ ಮೇಲೆ ಮಿನಿಸ್ಟರ್ ಆಗಬೇಕು. ಮಿನಿಸ್ಟರ್ ನಂತರ ಸಿಎಂ ಆಗಬೇಕು ಅನ್ನೋ ಆಸೆಗಿಂತ ಕೊಟ್ಟಿರುವ ಸ್ಥಾನದಲ್ಲಿ ಮುಂದುವರಿಯುವುದು ಉತ್ತಮ. ಜನರ ಕೆಲಸ ಮಾಡಲಿ ಅಂತ ನಮ್ಮನ್ನು ನೇಮಕ ಮಾಡುವುದು... ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ

ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ
ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ
TV9 Web
| Updated By: ಸಾಧು ಶ್ರೀನಾಥ್​|

Updated on:Jun 28, 2021 | 1:05 PM

Share

ಮೈಸೂರು: ಕ್ಷೇತ್ರದ ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸಂಸದನ ಸ್ಥಾನವೇ ಸಾಕು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಮಾರ್ಮಿಕವಾಗಿ ಹೇಳಿದ್ದಾರೆ. ಕೇಂದ್ರ ಸಚಿವ ಸಂಪುಟಕ್ಕೆ ಸಂಸದ ಪ್ರತಾಪ್ ಸಿಂಹ ಹೆಸರು ಪ್ರಸ್ತಾಪ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ ಮೈಸೂರು-ಕೊಡಗು ಜನ ನನಗೆ ಸಂಸದನ ಸ್ಥಾನ ನೀಡಿದ್ದಾರೆ, ನನಗಿಷ್ಟೇ ಸಾಕು ಎಂದು ಹೇಳಿದ್ದಾರೆ.

ಸಂಸದನಾದ ಮೇಲೆ ಮಿನಿಸ್ಟರ್ ಆಗಬೇಕು. ಮಿನಿಸ್ಟರ್ ನಂತರ ಸಿಎಂ ಆಗಬೇಕು ಅನ್ನೋ ಆಸೆಗಿಂತ ಕೊಟ್ಟಿರುವ ಸ್ಥಾನದಲ್ಲಿ ಮುಂದುವರಿಯುವುದು ಉತ್ತಮ. ಜನರ ಕೆಲಸ ಮಾಡಲಿ ಅಂತ ನಮ್ಮನ್ನು ನೇಮಕ ಮಾಡುವುದು. ಒಂದರ ನಂತರ ಒಂದು ಸ್ಥಾನಕ್ಕೆ ಆಸೆ ಪಡುವ ಬದಲು ಇರುವ ಹುದ್ದೆಯಲ್ಲೇ ಕೆಲಸ ಮಾಡಬೇಕು. ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ವ್ಯಾಖ್ಯಾನಿಸಿದ್ದಾರೆ.

ಸದ್ಯಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ತೀರ್ಮಾನ ಆಗಿಲ್ಲ:

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಲ್ಲಿಯವರೆಗೂ ತೀರ್ಮಾನ ಆಗಿಲ್ಲ. ಯಾವಾಗ ವಿಸ್ತರಣೆ ಆಗಬೇಕೆಂದು ಪ್ರಧಾನಿ ತೀರ್ಮಾನಿಸ್ತಾರೆ. ನಾವೂ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇವೆ. ನಂಗೆ ಗೊತ್ತಾದ್ರೆ ತಕ್ಷಣ ಹೇಳ್ತೇನೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

(as mp am satisfied no hurry for ministership opined mysore mp pratap simha)

Karnataka Lockdown News: ಲಾಕ್​ಡೌನ್​ ಹೇರುವ ಪರಿಸ್ಥಿತಿ ತರಬೇಡಿ.. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ತೆಗೆದುಕೊಳ್ಳಿ : ಪ್ರತಾಪ್​ ಸಿಂಹ ಮನವಿ

Published On - 1:00 pm, Mon, 28 June 21

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್