AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ

Pratap Simha: ಸಂಸದನಾದ ಮೇಲೆ ಮಿನಿಸ್ಟರ್ ಆಗಬೇಕು. ಮಿನಿಸ್ಟರ್ ನಂತರ ಸಿಎಂ ಆಗಬೇಕು ಅನ್ನೋ ಆಸೆಗಿಂತ ಕೊಟ್ಟಿರುವ ಸ್ಥಾನದಲ್ಲಿ ಮುಂದುವರಿಯುವುದು ಉತ್ತಮ. ಜನರ ಕೆಲಸ ಮಾಡಲಿ ಅಂತ ನಮ್ಮನ್ನು ನೇಮಕ ಮಾಡುವುದು... ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ

ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ
ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 28, 2021 | 1:05 PM

ಮೈಸೂರು: ಕ್ಷೇತ್ರದ ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸಂಸದನ ಸ್ಥಾನವೇ ಸಾಕು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಮಾರ್ಮಿಕವಾಗಿ ಹೇಳಿದ್ದಾರೆ. ಕೇಂದ್ರ ಸಚಿವ ಸಂಪುಟಕ್ಕೆ ಸಂಸದ ಪ್ರತಾಪ್ ಸಿಂಹ ಹೆಸರು ಪ್ರಸ್ತಾಪ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ ಮೈಸೂರು-ಕೊಡಗು ಜನ ನನಗೆ ಸಂಸದನ ಸ್ಥಾನ ನೀಡಿದ್ದಾರೆ, ನನಗಿಷ್ಟೇ ಸಾಕು ಎಂದು ಹೇಳಿದ್ದಾರೆ.

ಸಂಸದನಾದ ಮೇಲೆ ಮಿನಿಸ್ಟರ್ ಆಗಬೇಕು. ಮಿನಿಸ್ಟರ್ ನಂತರ ಸಿಎಂ ಆಗಬೇಕು ಅನ್ನೋ ಆಸೆಗಿಂತ ಕೊಟ್ಟಿರುವ ಸ್ಥಾನದಲ್ಲಿ ಮುಂದುವರಿಯುವುದು ಉತ್ತಮ. ಜನರ ಕೆಲಸ ಮಾಡಲಿ ಅಂತ ನಮ್ಮನ್ನು ನೇಮಕ ಮಾಡುವುದು. ಒಂದರ ನಂತರ ಒಂದು ಸ್ಥಾನಕ್ಕೆ ಆಸೆ ಪಡುವ ಬದಲು ಇರುವ ಹುದ್ದೆಯಲ್ಲೇ ಕೆಲಸ ಮಾಡಬೇಕು. ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ವ್ಯಾಖ್ಯಾನಿಸಿದ್ದಾರೆ.

ಸದ್ಯಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ತೀರ್ಮಾನ ಆಗಿಲ್ಲ:

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಲ್ಲಿಯವರೆಗೂ ತೀರ್ಮಾನ ಆಗಿಲ್ಲ. ಯಾವಾಗ ವಿಸ್ತರಣೆ ಆಗಬೇಕೆಂದು ಪ್ರಧಾನಿ ತೀರ್ಮಾನಿಸ್ತಾರೆ. ನಾವೂ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇವೆ. ನಂಗೆ ಗೊತ್ತಾದ್ರೆ ತಕ್ಷಣ ಹೇಳ್ತೇನೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

(as mp am satisfied no hurry for ministership opined mysore mp pratap simha)

Karnataka Lockdown News: ಲಾಕ್​ಡೌನ್​ ಹೇರುವ ಪರಿಸ್ಥಿತಿ ತರಬೇಡಿ.. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ತೆಗೆದುಕೊಳ್ಳಿ : ಪ್ರತಾಪ್​ ಸಿಂಹ ಮನವಿ

Published On - 1:00 pm, Mon, 28 June 21

ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ