AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ

Pratap Simha: ಸಂಸದನಾದ ಮೇಲೆ ಮಿನಿಸ್ಟರ್ ಆಗಬೇಕು. ಮಿನಿಸ್ಟರ್ ನಂತರ ಸಿಎಂ ಆಗಬೇಕು ಅನ್ನೋ ಆಸೆಗಿಂತ ಕೊಟ್ಟಿರುವ ಸ್ಥಾನದಲ್ಲಿ ಮುಂದುವರಿಯುವುದು ಉತ್ತಮ. ಜನರ ಕೆಲಸ ಮಾಡಲಿ ಅಂತ ನಮ್ಮನ್ನು ನೇಮಕ ಮಾಡುವುದು... ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ

ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ
ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು: ಮೈಸೂರು ಸಂಸದ ಪ್ರತಾಪ್ ಸಿಂಹ
TV9 Web
| Edited By: |

Updated on:Jun 28, 2021 | 1:05 PM

Share

ಮೈಸೂರು: ಕ್ಷೇತ್ರದ ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸಂಸದನ ಸ್ಥಾನವೇ ಸಾಕು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಮಾರ್ಮಿಕವಾಗಿ ಹೇಳಿದ್ದಾರೆ. ಕೇಂದ್ರ ಸಚಿವ ಸಂಪುಟಕ್ಕೆ ಸಂಸದ ಪ್ರತಾಪ್ ಸಿಂಹ ಹೆಸರು ಪ್ರಸ್ತಾಪ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ ಮೈಸೂರು-ಕೊಡಗು ಜನ ನನಗೆ ಸಂಸದನ ಸ್ಥಾನ ನೀಡಿದ್ದಾರೆ, ನನಗಿಷ್ಟೇ ಸಾಕು ಎಂದು ಹೇಳಿದ್ದಾರೆ.

ಸಂಸದನಾದ ಮೇಲೆ ಮಿನಿಸ್ಟರ್ ಆಗಬೇಕು. ಮಿನಿಸ್ಟರ್ ನಂತರ ಸಿಎಂ ಆಗಬೇಕು ಅನ್ನೋ ಆಸೆಗಿಂತ ಕೊಟ್ಟಿರುವ ಸ್ಥಾನದಲ್ಲಿ ಮುಂದುವರಿಯುವುದು ಉತ್ತಮ. ಜನರ ಕೆಲಸ ಮಾಡಲಿ ಅಂತ ನಮ್ಮನ್ನು ನೇಮಕ ಮಾಡುವುದು. ಒಂದರ ನಂತರ ಒಂದು ಸ್ಥಾನಕ್ಕೆ ಆಸೆ ಪಡುವ ಬದಲು ಇರುವ ಹುದ್ದೆಯಲ್ಲೇ ಕೆಲಸ ಮಾಡಬೇಕು. ಜನರ ಕೆಲಸ ಮಾಡಲು ನನಗೆ ಕೊಟ್ಟಿರುವ ಸ್ಥಾನವೇ ಸಾಕು ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ವ್ಯಾಖ್ಯಾನಿಸಿದ್ದಾರೆ.

ಸದ್ಯಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ತೀರ್ಮಾನ ಆಗಿಲ್ಲ:

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಲ್ಲಿಯವರೆಗೂ ತೀರ್ಮಾನ ಆಗಿಲ್ಲ. ಯಾವಾಗ ವಿಸ್ತರಣೆ ಆಗಬೇಕೆಂದು ಪ್ರಧಾನಿ ತೀರ್ಮಾನಿಸ್ತಾರೆ. ನಾವೂ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇವೆ. ನಂಗೆ ಗೊತ್ತಾದ್ರೆ ತಕ್ಷಣ ಹೇಳ್ತೇನೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

(as mp am satisfied no hurry for ministership opined mysore mp pratap simha)

Karnataka Lockdown News: ಲಾಕ್​ಡೌನ್​ ಹೇರುವ ಪರಿಸ್ಥಿತಿ ತರಬೇಡಿ.. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ತೆಗೆದುಕೊಳ್ಳಿ : ಪ್ರತಾಪ್​ ಸಿಂಹ ಮನವಿ

Published On - 1:00 pm, Mon, 28 June 21

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ