AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಲಿದ್ದಾರೆ ‘ಗುಲಾಬಿ ಗ್ಯಾಂಗ್​’ ವಾರಿಯರ್ಸ್​

[lazy-load-videos-and-sticky-control id=”7JBVr1Cm1jo”] ಕೊರೊನಾ ಮಹಾಮಾರಿಯ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರು ಸರ್ಕಾರ ಪದೇ ಪದೇ ನೀಡಿರುವ ಪೊಳ್ಳು ಭರವಸೆಗಳಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ, ಸರ್ಕಾರ ಧೋರಣೆಯನ್ನ ಖಂಡಿಸಿ ಜುಲೈ 10ರಿಂದ ಅನಿರ್ದಿಷ್ಟಾವಧಿವರೆಗೆ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಚಪ್ಪಾಳೆ ಮತ್ತು ಹೂಮಳೆಗಳ ಗೌರವೂ ಇರಲಿ. ಅದರೊಟ್ಟಿಗೆ ಗೌರವಯುತ ಬದುಕು ನಡೆಸಲು ಸಮರ್ಪಕ ಗೌರವ ಧನವೂ ಸಿಗಲಿ ಎಂಬ ಘೋಷವಾಕ್ಯದಡಿಯಲ್ಲಿ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ 42 ಸಾವಿರ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸಲಿದ್ದಾರೆ. ಮಾಸಿಕ ಗೌರವ ಧನವನ್ನು 12 […]

ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಲಿದ್ದಾರೆ ‘ಗುಲಾಬಿ ಗ್ಯಾಂಗ್​’ ವಾರಿಯರ್ಸ್​
KUSHAL V
| Edited By: |

Updated on:Jul 07, 2020 | 5:15 PM

Share

[lazy-load-videos-and-sticky-control id=”7JBVr1Cm1jo”]

ಕೊರೊನಾ ಮಹಾಮಾರಿಯ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರು ಸರ್ಕಾರ ಪದೇ ಪದೇ ನೀಡಿರುವ ಪೊಳ್ಳು ಭರವಸೆಗಳಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ, ಸರ್ಕಾರ ಧೋರಣೆಯನ್ನ ಖಂಡಿಸಿ ಜುಲೈ 10ರಿಂದ ಅನಿರ್ದಿಷ್ಟಾವಧಿವರೆಗೆ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ಚಪ್ಪಾಳೆ ಮತ್ತು ಹೂಮಳೆಗಳ ಗೌರವೂ ಇರಲಿ. ಅದರೊಟ್ಟಿಗೆ ಗೌರವಯುತ ಬದುಕು ನಡೆಸಲು ಸಮರ್ಪಕ ಗೌರವ ಧನವೂ ಸಿಗಲಿ ಎಂಬ ಘೋಷವಾಕ್ಯದಡಿಯಲ್ಲಿ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ 42 ಸಾವಿರ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸಲಿದ್ದಾರೆ. ಮಾಸಿಕ ಗೌರವ ಧನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡುವುದರ ಜೊತೆಗೆ ಇತರೆ ಅಗತ್ಯ ಸೌಲಭ್ಯಗಳನ್ನೂ ಕಲ್ಪಿಸಿಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಲಿದ್ದಾರೆ.

Published On - 11:35 am, Tue, 7 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!