AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಲಿದ್ದಾರೆ ‘ಗುಲಾಬಿ ಗ್ಯಾಂಗ್​’ ವಾರಿಯರ್ಸ್​

[lazy-load-videos-and-sticky-control id=”7JBVr1Cm1jo”] ಕೊರೊನಾ ಮಹಾಮಾರಿಯ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರು ಸರ್ಕಾರ ಪದೇ ಪದೇ ನೀಡಿರುವ ಪೊಳ್ಳು ಭರವಸೆಗಳಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ, ಸರ್ಕಾರ ಧೋರಣೆಯನ್ನ ಖಂಡಿಸಿ ಜುಲೈ 10ರಿಂದ ಅನಿರ್ದಿಷ್ಟಾವಧಿವರೆಗೆ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಚಪ್ಪಾಳೆ ಮತ್ತು ಹೂಮಳೆಗಳ ಗೌರವೂ ಇರಲಿ. ಅದರೊಟ್ಟಿಗೆ ಗೌರವಯುತ ಬದುಕು ನಡೆಸಲು ಸಮರ್ಪಕ ಗೌರವ ಧನವೂ ಸಿಗಲಿ ಎಂಬ ಘೋಷವಾಕ್ಯದಡಿಯಲ್ಲಿ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ 42 ಸಾವಿರ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸಲಿದ್ದಾರೆ. ಮಾಸಿಕ ಗೌರವ ಧನವನ್ನು 12 […]

ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಲಿದ್ದಾರೆ ‘ಗುಲಾಬಿ ಗ್ಯಾಂಗ್​’ ವಾರಿಯರ್ಸ್​
KUSHAL V
| Edited By: |

Updated on:Jul 07, 2020 | 5:15 PM

Share

[lazy-load-videos-and-sticky-control id=”7JBVr1Cm1jo”]

ಕೊರೊನಾ ಮಹಾಮಾರಿಯ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರು ಸರ್ಕಾರ ಪದೇ ಪದೇ ನೀಡಿರುವ ಪೊಳ್ಳು ಭರವಸೆಗಳಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ, ಸರ್ಕಾರ ಧೋರಣೆಯನ್ನ ಖಂಡಿಸಿ ಜುಲೈ 10ರಿಂದ ಅನಿರ್ದಿಷ್ಟಾವಧಿವರೆಗೆ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ಚಪ್ಪಾಳೆ ಮತ್ತು ಹೂಮಳೆಗಳ ಗೌರವೂ ಇರಲಿ. ಅದರೊಟ್ಟಿಗೆ ಗೌರವಯುತ ಬದುಕು ನಡೆಸಲು ಸಮರ್ಪಕ ಗೌರವ ಧನವೂ ಸಿಗಲಿ ಎಂಬ ಘೋಷವಾಕ್ಯದಡಿಯಲ್ಲಿ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ 42 ಸಾವಿರ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸಲಿದ್ದಾರೆ. ಮಾಸಿಕ ಗೌರವ ಧನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡುವುದರ ಜೊತೆಗೆ ಇತರೆ ಅಗತ್ಯ ಸೌಲಭ್ಯಗಳನ್ನೂ ಕಲ್ಪಿಸಿಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಲಿದ್ದಾರೆ.

Published On - 11:35 am, Tue, 7 July 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ