AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಣಸಿನಕಾಯಿ ಖರೀದಿಸಲು 6 ಕಿಲೋಮೀಟರ್ ದೂರ ಬಂದಿದ್ದ ಮೈಸೂರು ವ್ಯಕ್ತಿಗೆ ಎಎಸ್ಐ ತರಾಟೆ

ವಸ್ತುಗಳನ್ನು ಖರೀದಿಸಲು ನೀಡಿದ ಸಮಯವನ್ನು ರಾಜ್ಯದ ಕೆಲ ಜನರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಗಳು ಬರುತ್ತಿವೆ. ಹೀಗೆ ದುರುಪಯೋಗಪಡಿಸಿಕೊಂಡ ವ್ಯಕ್ತಿಯೊಬ್ಬರನ್ನು ಮೈಸೂರಿನಲ್ಲಿ ಎಎಸ್ಐ ತರಾಟೆಗೆ ತೆಗೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಮೆಣಸಿನಕಾಯಿ ಖರೀದಿಸಲು 6 ಕಿಲೋಮೀಟರ್ ದೂರ ಬಂದಿದ್ದ ಮೈಸೂರು ವ್ಯಕ್ತಿಗೆ ಎಎಸ್ಐ ತರಾಟೆ
ಮೈಸೂರು ನಗರ
sandhya thejappa
sandhya thejappa|

Updated on: May 12, 2021 | 8:55 AM

Share

ಮೈಸೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್​ಡೌನ್​ ಜಾರಿಗೊಳಿಸಿದೆ. ಜೊತೆಗೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಸರ್ಕಾರ ಅವಕಾಶ ನೀಡಿದೆ. ಆದರೆ ವಸ್ತುಗಳನ್ನು ಖರೀದಿಸಲು ನೀಡಿದ ಸಮಯವನ್ನು ರಾಜ್ಯದ ಕೆಲ ಜನರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಗಳು ಬರುತ್ತಿವೆ. ಹೀಗೆ ದುರುಪಯೋಗಪಡಿಸಿಕೊಂಡ ವ್ಯಕ್ತಿಯೊಬ್ಬರನ್ನು ಮೈಸೂರಿನಲ್ಲಿ ಎಎಸ್ಐ ತರಾಟೆಗೆ ತೆಗೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

ವ್ಯಕ್ತಿಯೊಬ್ಬರು ಗಾಂಧಿನಗರದಿಂದ ಸಂತೇಪೇಟೆಗೆ ಬಂದಿದ್ದರು. ಮೂರು ಕೆಜಿ ಮೆಣಸಿನಕಾಯಿ ಖರೀದಿಸಲು ಸುಮಾರು 6 ಕಿಲೋಮೀಟರ್​ನಿಂದ ಬಂದಿದ್ದರು. ಈ ವೇಳೆ ನಿಮ್ಮ ಬಡಾವಣೆಯಲ್ಲಿ ಮೆಣಸಿನಕಾಯಿ ಸಿಗುವುದಿಲ್ಲವಾ? ಏಕೆ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ನಿಮಗೆ ಇನ್ನೂ ಯಾವ ರೀತಿ ಹೇಳಬೇಕು? ಎಂದು ಎಎಸ್ಐ ವ್ಯಕ್ತಿಗೆ ತರಾಟೆ ತೆಗೆದುಕೊಂಡರು. ಆ ನಂತರ ಎಎಸ್ಐಗೆ ಕ್ಷಮೆಯಾಚಿಸಿ ವ್ಯಕ್ತಿ ವಾಪಾಸ್ಸಾಗಿದ್ದಾರೆ. ಕೆಆರ್ ಮಾರ್ಕೆಟ್ ಖಾಲಿ ಖಾಲಿ ಬೆಂಗಳೂರಿನ ಕೆಆರ್ ಮಾರ್ಕೆಟ್ ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದೆ. ಮಾರ್ಕೆಟ್​ನಲ್ಲಿ ಎಲ್ಲಾ ರೀತಿಯ ವಸ್ತುಗಳು ಇವೆ. ಆದರೆ ವಸ್ತುಗಳನ್ನು ಖರೀದಿ ಮಾಡಲು ಜನರಿಲ್ಲ. ವ್ಯಾಪಾರಕ್ಕೆ ಅಂತ ವ್ಯಾಪಾರಸ್ಥರು ಮದ್ಯ ರಾತ್ರಿ ಎರಡು ಗಂಟೆಗೆ ಬಂದಿದ್ದಾರೆ. ಮದ್ಯ ರಾತ್ರಿ ಎರಡು ಗಂಟೆಗೆ ಬಂದರು ವ್ಯಾಪಾರ ಆಗುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ಇದನ್ನೂ ಓದಿ

ರಂಜಾನ್ ಸಂಭ್ರಮದಲ್ಲಿ ಕೈ ಕುಲುಕುವಂತಿಲ್ಲ, ಆಲಿಂಗಿಸುವಂತಿಲ್ಲ: ಆಂಧ್ರ ಸರ್ಕಾರದಿಂದ ಮಾರ್ಗಸೂಚಿ

ಪ್ರಾಣಿಗಳಿಗೂ ವಕ್ಕರಿಸುತ್ತೆ ಕೊರೊನಾ.. ಕರ್ನಾಟಕ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್

(ASI alerted a Mysore man who had come 6 km away to buy chilli)

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!