AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಣಸಿನಕಾಯಿ ಖರೀದಿಸಲು 6 ಕಿಲೋಮೀಟರ್ ದೂರ ಬಂದಿದ್ದ ಮೈಸೂರು ವ್ಯಕ್ತಿಗೆ ಎಎಸ್ಐ ತರಾಟೆ

ವಸ್ತುಗಳನ್ನು ಖರೀದಿಸಲು ನೀಡಿದ ಸಮಯವನ್ನು ರಾಜ್ಯದ ಕೆಲ ಜನರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಗಳು ಬರುತ್ತಿವೆ. ಹೀಗೆ ದುರುಪಯೋಗಪಡಿಸಿಕೊಂಡ ವ್ಯಕ್ತಿಯೊಬ್ಬರನ್ನು ಮೈಸೂರಿನಲ್ಲಿ ಎಎಸ್ಐ ತರಾಟೆಗೆ ತೆಗೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಮೆಣಸಿನಕಾಯಿ ಖರೀದಿಸಲು 6 ಕಿಲೋಮೀಟರ್ ದೂರ ಬಂದಿದ್ದ ಮೈಸೂರು ವ್ಯಕ್ತಿಗೆ ಎಎಸ್ಐ ತರಾಟೆ
ಮೈಸೂರು ನಗರ
sandhya thejappa
|

Updated on: May 12, 2021 | 8:55 AM

Share

ಮೈಸೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್​ಡೌನ್​ ಜಾರಿಗೊಳಿಸಿದೆ. ಜೊತೆಗೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಸರ್ಕಾರ ಅವಕಾಶ ನೀಡಿದೆ. ಆದರೆ ವಸ್ತುಗಳನ್ನು ಖರೀದಿಸಲು ನೀಡಿದ ಸಮಯವನ್ನು ರಾಜ್ಯದ ಕೆಲ ಜನರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಗಳು ಬರುತ್ತಿವೆ. ಹೀಗೆ ದುರುಪಯೋಗಪಡಿಸಿಕೊಂಡ ವ್ಯಕ್ತಿಯೊಬ್ಬರನ್ನು ಮೈಸೂರಿನಲ್ಲಿ ಎಎಸ್ಐ ತರಾಟೆಗೆ ತೆಗೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

ವ್ಯಕ್ತಿಯೊಬ್ಬರು ಗಾಂಧಿನಗರದಿಂದ ಸಂತೇಪೇಟೆಗೆ ಬಂದಿದ್ದರು. ಮೂರು ಕೆಜಿ ಮೆಣಸಿನಕಾಯಿ ಖರೀದಿಸಲು ಸುಮಾರು 6 ಕಿಲೋಮೀಟರ್​ನಿಂದ ಬಂದಿದ್ದರು. ಈ ವೇಳೆ ನಿಮ್ಮ ಬಡಾವಣೆಯಲ್ಲಿ ಮೆಣಸಿನಕಾಯಿ ಸಿಗುವುದಿಲ್ಲವಾ? ಏಕೆ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ನಿಮಗೆ ಇನ್ನೂ ಯಾವ ರೀತಿ ಹೇಳಬೇಕು? ಎಂದು ಎಎಸ್ಐ ವ್ಯಕ್ತಿಗೆ ತರಾಟೆ ತೆಗೆದುಕೊಂಡರು. ಆ ನಂತರ ಎಎಸ್ಐಗೆ ಕ್ಷಮೆಯಾಚಿಸಿ ವ್ಯಕ್ತಿ ವಾಪಾಸ್ಸಾಗಿದ್ದಾರೆ. ಕೆಆರ್ ಮಾರ್ಕೆಟ್ ಖಾಲಿ ಖಾಲಿ ಬೆಂಗಳೂರಿನ ಕೆಆರ್ ಮಾರ್ಕೆಟ್ ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದೆ. ಮಾರ್ಕೆಟ್​ನಲ್ಲಿ ಎಲ್ಲಾ ರೀತಿಯ ವಸ್ತುಗಳು ಇವೆ. ಆದರೆ ವಸ್ತುಗಳನ್ನು ಖರೀದಿ ಮಾಡಲು ಜನರಿಲ್ಲ. ವ್ಯಾಪಾರಕ್ಕೆ ಅಂತ ವ್ಯಾಪಾರಸ್ಥರು ಮದ್ಯ ರಾತ್ರಿ ಎರಡು ಗಂಟೆಗೆ ಬಂದಿದ್ದಾರೆ. ಮದ್ಯ ರಾತ್ರಿ ಎರಡು ಗಂಟೆಗೆ ಬಂದರು ವ್ಯಾಪಾರ ಆಗುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ಇದನ್ನೂ ಓದಿ

ರಂಜಾನ್ ಸಂಭ್ರಮದಲ್ಲಿ ಕೈ ಕುಲುಕುವಂತಿಲ್ಲ, ಆಲಿಂಗಿಸುವಂತಿಲ್ಲ: ಆಂಧ್ರ ಸರ್ಕಾರದಿಂದ ಮಾರ್ಗಸೂಚಿ

ಪ್ರಾಣಿಗಳಿಗೂ ವಕ್ಕರಿಸುತ್ತೆ ಕೊರೊನಾ.. ಕರ್ನಾಟಕ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್

(ASI alerted a Mysore man who had come 6 km away to buy chilli)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್