AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್: ಭಾರತ ಪ್ರತಿನಿಧಿಸಿದ ಅಫೀಫಾ ಹಕೀಂಗೆ ದ್ವಿತೀಯ ಸ್ಥಾನ

ಮಂಗಳೂರಿನ ಕಿಮ್ಸ್​​ನಲ್ಲಿ ಎಂಡಿ ಎಮರ್ಜೆನ್ಸಿ ಮೆಡಿಸಿನ್ ಓದುತ್ತಿರುವ ಡಾ: ಅಫೀಫಾ ಹಕೀಂ ಅವರು ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆ ಮೂಲಕ ಭಾರತ ಮತ್ತು ಕರ್ನಾಟಕ್ಕೆ ಹೆಮ್ಮೆ ತಂದಿದ್ದಾರೆ.

ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್: ಭಾರತ ಪ್ರತಿನಿಧಿಸಿದ ಅಫೀಫಾ ಹಕೀಂಗೆ ದ್ವಿತೀಯ ಸ್ಥಾನ
ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್: ಭಾರತ ಪ್ರತಿನಿಧಿಸಿದ ಅಫೀಫಾ ಹಕೀಂಗೆ ದ್ವಿತೀಯ ಸ್ಥಾನ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 08, 2024 | 9:06 PM

Share

ಬೆಂಗಳೂರು, ಆಗಸ್ಟ್​ 08: ಮಂಗಳೂರಿನ ಕಿಮ್ಸ್​​ನಲ್ಲಿ ಎಂಡಿ ಎಮರ್ಜೆನ್ಸಿ ಮೆಡಿಸಿನ್ ಓದುತ್ತಿರುವ ಡಾ: ಅಫೀಫಾ ಹಕೀಂ (Afifa Hakeem) ಅವರು ಇತ್ತೀಚೆಗೆ ಮೇಲೆಷಿಯಾದ ಕೌಲಲಾಂಪೂರನಲ್ಲಿ ಜರುಗಿದ ಏಷ್ಯಾ ಯುಥ್ ಮಾಡೆಲ್ ಯುನೈಟೆಡ್ ನೇಷನ್ (Asia Youth Model United Nations), ಡಬ್ಲುಹೆಚ್​ಓ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಆಯ್ಕೆಗೊಂಡಿದ್ದರು.  ಭಾರತವನ್ನು ಪ್ರತಿನಿಧಿಸುವ ಮೂಲಕ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಆಧುನಿಕ ಯುಗದಲ್ಲಿ ವೈದ್ಯಕೀಯ ಸವಾಲುಗಳ ಕುರಿತು ಪ್ರಬಂಧ ಮಂಡಿಸಿದ್ದಾರೆ. ಸದರಿ ಅಂತರಾಷ್ಟ್ರಿಯ ವೇದಿಕೆಯಲ್ಲಿ ಜರುಗಿದ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತದ ಪರಂಪರೆಯ ಸಂಕೇತವಾದ ಭರತನಾಟ್ಯವನ್ನು ಪ್ರದರ್ಶಿಸುವ ಮೂಲಕ ಎರಡನೇ ಸ್ಥಾನ ಪಡೆದು ಭಾರತಕ್ಕೆ ಗೌರವ ತರುವ ಜೊತೆಗೆ ಕರ್ನಾಟಕದ ಹೆಮ್ಮೆ ಪುತ್ರಿಯಾಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: ಗ್ರೀನ್ ಕ್ಯಾಂಪಸ್ ಹೊಂದಿರುವ ಧಾರವಾಡ ಐಐಟಿ ಆವರಣ; ಇನ್ಮುಂದೆ ಪರಶುರಾಮ-ಬಸವೇಶ್ವರ ಅಕ್ಷಯ ಕ್ಷೇತ್ರ

ಮುಖ್ಯ ಯೋಜನೆ ಮತ್ತು ಅಭಿವೃದ್ಧಿ ಅಧಿಕಾರಿ ಆಯುಷ್ ಇಲಾಖೆಯ ಡಾ. ಮೊಹಮ್ಮದ್ ರಫಿ ಹಕೀಂ ಅವರ ಪುತ್ರಿ. ಡಾ. ಅಫೀಫಾ ಇವರಿಗೆ ರಾಜ್ಯದ ವಿವಿಧ ಸಂಘ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅಪಾರ ಬಂಧು ಬಳಗದಿಂದ ಅಭಿನಂದನೆ ಸಲ್ಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:02 pm, Thu, 8 August 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ