AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮತ್ತೊಬ್ಬ ಮಹಿಳೆ

ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬೆಂಗಳೂರಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮತ್ತೊಬ್ಬ ಮಹಿಳೆ
ಹಲ್ಲೆ ಮಾಡಿದ ಮಹಿಳೆ, ಹಲ್ಲೆಗೊಳಗಾದ ಮಹಿಳೆ
sandhya thejappa
sandhya thejappa|

Updated on:Jun 01, 2021 | 12:54 PM

Share

ಬೆಂಗಳೂರು: ಸದಾಶಿನಗರದಲ್ಲಿ ಮಾಸ್ಕ್ನ ಸರಿಯಾಗಿ ಧರಿಸದ ಮಹಿಳೆಯೊಬ್ಬರ ಮೇಲೆ ಮತ್ತೊಬ್ಬ ಮಹಿಳೆ ಹಲ್ಲೆ ನಡೆಸಿದ್ದಾರೆ. ಸರಿಯಾಗಿ ಮಾಸ್ಕ್ ಹಾಕದೆ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಇದೇ ವೇಳೆ ಮತ್ತೊಬ್ಬ ಮಹಿಳೆ ವಾಕಿಂಗ್​ಗೆ ಬಂದಿದ್ದರು. ಸರಿಯಾಗಿ ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆ ಹೊಡೆದಿದ್ದಾರೆ. ಮಾಸ್ಕ್ ಸರಿಯಾಗಿ ಹಾಕದಿದ್ದರೆ ಕೇಳಲು ಪೊಲೀಸರಿದ್ದಾರೆ. ನನ್ನನ್ನು ಹೊಡೆಯುವುದಕ್ಕೆ ನೀವು ಯಾರು ಎಂದು ಹಲ್ಲೆಗೊಳಗಾದ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ.

ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಜನಜಾತ್ರೆ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಜನಜಾತ್ರೆ ಕಂಡುಬಂದಿದೆ. ಜನರು ರೈಲುಗಳ ಮೂಲಕ ತಮ್ಮ ಊರಿಗೆ ತೆರಳುತ್ತಿದ್ದಾರೆ. ಕೊರೊನಾ ಸೋಂಕು ಇದ್ದರೂ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಪ್ರಯಾಣಿಕರು ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ತೋರುತ್ತಿದ್ದಾರೆ.

ಇದನ್ನೂ ಓದಿ

ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ರೂಪದರ್ಶಿ; ಬಾಲಿವುಡ್​ ಪ್ರಮುಖ ನಟ ಸೇರಿ 9 ಮಂದಿ ವಿರುದ್ಧ ಎಫ್​ಐಆರ್​

ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

(assault on woman who was not wearing a mask properly in Bengaluru)

Published On - 11:17 am, Tue, 1 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ