AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮತ್ತೊಬ್ಬ ಮಹಿಳೆ

ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬೆಂಗಳೂರಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮತ್ತೊಬ್ಬ ಮಹಿಳೆ
ಹಲ್ಲೆ ಮಾಡಿದ ಮಹಿಳೆ, ಹಲ್ಲೆಗೊಳಗಾದ ಮಹಿಳೆ
sandhya thejappa
|

Updated on:Jun 01, 2021 | 12:54 PM

Share

ಬೆಂಗಳೂರು: ಸದಾಶಿನಗರದಲ್ಲಿ ಮಾಸ್ಕ್ನ ಸರಿಯಾಗಿ ಧರಿಸದ ಮಹಿಳೆಯೊಬ್ಬರ ಮೇಲೆ ಮತ್ತೊಬ್ಬ ಮಹಿಳೆ ಹಲ್ಲೆ ನಡೆಸಿದ್ದಾರೆ. ಸರಿಯಾಗಿ ಮಾಸ್ಕ್ ಹಾಕದೆ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಇದೇ ವೇಳೆ ಮತ್ತೊಬ್ಬ ಮಹಿಳೆ ವಾಕಿಂಗ್​ಗೆ ಬಂದಿದ್ದರು. ಸರಿಯಾಗಿ ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆ ಹೊಡೆದಿದ್ದಾರೆ. ಮಾಸ್ಕ್ ಸರಿಯಾಗಿ ಹಾಕದಿದ್ದರೆ ಕೇಳಲು ಪೊಲೀಸರಿದ್ದಾರೆ. ನನ್ನನ್ನು ಹೊಡೆಯುವುದಕ್ಕೆ ನೀವು ಯಾರು ಎಂದು ಹಲ್ಲೆಗೊಳಗಾದ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ.

ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಜನಜಾತ್ರೆ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಜನಜಾತ್ರೆ ಕಂಡುಬಂದಿದೆ. ಜನರು ರೈಲುಗಳ ಮೂಲಕ ತಮ್ಮ ಊರಿಗೆ ತೆರಳುತ್ತಿದ್ದಾರೆ. ಕೊರೊನಾ ಸೋಂಕು ಇದ್ದರೂ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಪ್ರಯಾಣಿಕರು ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ತೋರುತ್ತಿದ್ದಾರೆ.

ಇದನ್ನೂ ಓದಿ

ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ರೂಪದರ್ಶಿ; ಬಾಲಿವುಡ್​ ಪ್ರಮುಖ ನಟ ಸೇರಿ 9 ಮಂದಿ ವಿರುದ್ಧ ಎಫ್​ಐಆರ್​

ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

(assault on woman who was not wearing a mask properly in Bengaluru)

Published On - 11:17 am, Tue, 1 June 21

Follow Us
sandhya thejappa
sandhya thejappa
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ