AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮತ್ತೊಬ್ಬ ಮಹಿಳೆ

ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬೆಂಗಳೂರಿನಲ್ಲಿ ಸರಿಯಾಗಿ ಮಾಸ್ಕ್ ಧರಿಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮತ್ತೊಬ್ಬ ಮಹಿಳೆ
ಹಲ್ಲೆ ಮಾಡಿದ ಮಹಿಳೆ, ಹಲ್ಲೆಗೊಳಗಾದ ಮಹಿಳೆ
sandhya thejappa
|

Updated on:Jun 01, 2021 | 12:54 PM

Share

ಬೆಂಗಳೂರು: ಸದಾಶಿನಗರದಲ್ಲಿ ಮಾಸ್ಕ್ನ ಸರಿಯಾಗಿ ಧರಿಸದ ಮಹಿಳೆಯೊಬ್ಬರ ಮೇಲೆ ಮತ್ತೊಬ್ಬ ಮಹಿಳೆ ಹಲ್ಲೆ ನಡೆಸಿದ್ದಾರೆ. ಸರಿಯಾಗಿ ಮಾಸ್ಕ್ ಹಾಕದೆ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಇದೇ ವೇಳೆ ಮತ್ತೊಬ್ಬ ಮಹಿಳೆ ವಾಕಿಂಗ್​ಗೆ ಬಂದಿದ್ದರು. ಸರಿಯಾಗಿ ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆ ಹೊಡೆದಿದ್ದಾರೆ. ಮಾಸ್ಕ್ ಸರಿಯಾಗಿ ಹಾಕದಿದ್ದರೆ ಕೇಳಲು ಪೊಲೀಸರಿದ್ದಾರೆ. ನನ್ನನ್ನು ಹೊಡೆಯುವುದಕ್ಕೆ ನೀವು ಯಾರು ಎಂದು ಹಲ್ಲೆಗೊಳಗಾದ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ.

ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಜನಜಾತ್ರೆ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಜನಜಾತ್ರೆ ಕಂಡುಬಂದಿದೆ. ಜನರು ರೈಲುಗಳ ಮೂಲಕ ತಮ್ಮ ಊರಿಗೆ ತೆರಳುತ್ತಿದ್ದಾರೆ. ಕೊರೊನಾ ಸೋಂಕು ಇದ್ದರೂ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಪ್ರಯಾಣಿಕರು ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ತೋರುತ್ತಿದ್ದಾರೆ.

ಇದನ್ನೂ ಓದಿ

ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ರೂಪದರ್ಶಿ; ಬಾಲಿವುಡ್​ ಪ್ರಮುಖ ನಟ ಸೇರಿ 9 ಮಂದಿ ವಿರುದ್ಧ ಎಫ್​ಐಆರ್​

ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

(assault on woman who was not wearing a mask properly in Bengaluru)

Published On - 11:17 am, Tue, 1 June 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ