AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾರಿಗೆ ರಾಜ್ಯದಲ್ಲಿಂದು ಒಂದೇ ದಿನ 102 ಜನ ಸಾವು!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಾರಿಯ ರುದ್ರ ನರ್ತನ ಮುಂದುವರಿದಿದೆ. ಕೊರೊನಾ ಹೆಮ್ಮಾರಿಗೆ ರಾಜ್ಯದಲ್ಲಿ ಇಂದು ಒಂದೇ ದಿನ 102 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ 40 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ರಾಜ್ಯದಲ್ಲಿ ಇಂದು 5,536 ಜನರು ಹೊಸದಾಗಿ ಕೊರೊನಾದಿಂದ ಸೋಂಕಿತರಾಗಿದ್ದಾರೆ. ಹಾಗೇನೇ ಬೆಂಗಳೂರಿನಲ್ಲಿ 1,898 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾ ಪೀಡಿತರಾಗಿರುವವರ ಸಂಖ್ಯೆ 1,07,001ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 48,821ಕ್ಕೇರಿದೆ. ಕೋವಿಡ್‌ನಿಂದಾಗಿ ರಾಜ್ಯದಲ್ಲಿ ಇದುವರೆಗೆ 2,055 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ […]

ಕೊರೊನಾ ಮಾರಿಗೆ ರಾಜ್ಯದಲ್ಲಿಂದು ಒಂದೇ ದಿನ 102 ಜನ ಸಾವು!
Guru
| Edited By: |

Updated on:Jul 30, 2020 | 4:23 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಾರಿಯ ರುದ್ರ ನರ್ತನ ಮುಂದುವರಿದಿದೆ. ಕೊರೊನಾ ಹೆಮ್ಮಾರಿಗೆ ರಾಜ್ಯದಲ್ಲಿ ಇಂದು ಒಂದೇ ದಿನ 102 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ 40 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನು ರಾಜ್ಯದಲ್ಲಿ ಇಂದು 5,536 ಜನರು ಹೊಸದಾಗಿ ಕೊರೊನಾದಿಂದ ಸೋಂಕಿತರಾಗಿದ್ದಾರೆ. ಹಾಗೇನೇ ಬೆಂಗಳೂರಿನಲ್ಲಿ 1,898 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾ ಪೀಡಿತರಾಗಿರುವವರ ಸಂಖ್ಯೆ 1,07,001ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 48,821ಕ್ಕೇರಿದೆ.

ಕೋವಿಡ್‌ನಿಂದಾಗಿ ರಾಜ್ಯದಲ್ಲಿ ಇದುವರೆಗೆ 2,055 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ ಈ ಸಂಖ್ಯೆ 957ಕ್ಕೇರಿದೆ. ಇದೇ ರೀತಿ ಸೋಂಕಿತರ ಪೈಕಿ 40,504 ಜನರು ಕೊರಾನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೇನೆ 64,434 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Published On - 7:46 pm, Tue, 28 July 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು