AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ರಾಜ್ಯದಲ್ಲಿ 5,030 ಜನರಿಗೆ ಕೊರೊನಾ ಸೋಂಕು, 97 ಸಾವು!

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾದ ಅಟ್ಟ ಹಾಸ ಮುಂದುವರಿದಿದ್ದು. ರಾಜ್ಯದಲ್ಲಿಂದು ಹೊಸದಾಗಿ 5,030 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಕೂಡಾ ಇಂದು ಒಂದೇ ದಿನ 2,207 ಜನರಿಗೆ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗಿದೆ. ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 97 ಜನರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 1,616 ಜನರ ಸಾವನ್ನಪ್ಪಿದಂತಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 47 ಜನರ ಬಲಿಯಾಗಿದ್ದಾರೆ. ಇದರೊಂದಿಗೆ ಬೆಂಗಳೂರಲ್ಲಿ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 782ಕ್ಕೇರಿಕೆಯಾಗಿದೆ. ಇಂದಿನ ಹೊಸ […]

ಒಂದೇ ದಿನ ರಾಜ್ಯದಲ್ಲಿ 5,030 ಜನರಿಗೆ ಕೊರೊನಾ ಸೋಂಕು, 97 ಸಾವು!
ಸಾಂದರ್ಭಿಕ ಚಿತ್ರ
Guru
| Edited By: |

Updated on:Jul 25, 2020 | 5:48 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾದ ಅಟ್ಟ ಹಾಸ ಮುಂದುವರಿದಿದ್ದು. ರಾಜ್ಯದಲ್ಲಿಂದು ಹೊಸದಾಗಿ 5,030 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಕೂಡಾ ಇಂದು ಒಂದೇ ದಿನ 2,207 ಜನರಿಗೆ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗಿದೆ.

ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 97 ಜನರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 1,616 ಜನರ ಸಾವನ್ನಪ್ಪಿದಂತಾಗಿದೆ. ಹಾಗೇನೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 47 ಜನರ ಬಲಿಯಾಗಿದ್ದಾರೆ. ಇದರೊಂದಿಗೆ ಬೆಂಗಳೂರಲ್ಲಿ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 782ಕ್ಕೇರಿಕೆಯಾಗಿದೆ.

ಇಂದಿನ ಹೊಸ ಕೊರೊನಾ ಪೀಡಿತರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 80,863ಕ್ಕೆ ಏರಿಕೆಯಾಗಿದೆ. ಹಾಗೇನೇ ಬೆಂಗಳೂರಲ್ಲಿ ಕೂಡಾ ಇಂದಿನ ಸಂಖ್ಯೆಯೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ 39,200ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Published On - 7:17 pm, Thu, 23 July 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ